ಆಕರ್ಷ ರಮೇಶ್ ಕಮಲ ಪುಸ್ತಕಕ್ಕೆ ಕೇಶವ ಮಳಗಿ ಮುನ್ನುಡಿ

“ನಗರಗಳ ಅನೂಹ್ಯತೆ, ಅವು ಸೃಷ್ಟಿಸುವ ತಲ್ಲಣ ಮತ್ತು ಉಂಟುಮಾಡುವ ಪಲ್ಲಟ, ಅದರೊಳಗೆ ಹೂತಿರುವ ಆದರೆ ಚದುರಿ ಚೆಲ್ಲಾಪಿಲ್ಲಿಯಾಗಿರುವ ಲೋಕ, ನಗರದ ಅಸ್ತವ್ಯಸ್ತತೆಗಳು, ಇವುಗಳ ನಡುವೆಯೇ ಇರಬಹುದಾದ ಅರ್ಥವನ್ನು ಹೊರ ತೆಗೆಯುವ ಸೃಜನಶೀಲ ಹುಡುಕಾಟ ಈ ಕವಿತೆಗಳ ಮೂಲದ್ರವ್ಯವಾಗಿದೆ. ಆ ನಿಟ್ಟಿನಲ್ಲಿ ಆಕರ್ಷ ತನ್ನ ಅವಕಾಶ, ವ್ಯಾಪ್ತಿ ಮತ್ತು ಇಳಿದಾಣಗಳನ್ನು ಈಗಾಗಲೇ ಗುರುತಿಸಿಕೊಂಡಂತೆ ಕಾಣುತ್ತಿದ್ದಾನೆ. ತನ್ನ ಅಭಿವ್ಯಕ್ತಿಗೆ ಬೇಕಾದ ನುಡಿಗಟ್ಟು, ರೂಪಕ, ಪ್ರತಿಮಾಲೋಕಗಳನ್ನು ಅನುಭವ ಮತ್ತು ಭಾಷೆಗಳ ಟಂಕಸಾಲೆಯಲ್ಲಿ ನಿರ್ಮಿಸಿಕೊಳ್ಳುತ್ತಿದ್ದಾನೆ”

Read More