‘ಸುದರ್ಶನ’: ಧ್ಯೇಯ ಆದರ್ಶಗಳ ದರ್ಶನ

ಸುದರ್ಶನನು ದೀನಾನಂದನಾಗಿ ಗಳಿಸಿದ ಜನಪ್ರಿಯತೆ, ಯಶಸ್ಸು, ನಿರ್ಲಿಪ್ತತೆ ಮತ್ತು ನೈತಿಕ ಕಟ್ಟುಪಾಡುಗಳಿಗೆ ಒಗ್ಗಿದ ಬದುಕಿನ ಕಡೆಗೆ ಕಾದಂಬರಿಯು ಗಮನವನ್ನು ಹರಿಸಿದ್ದರೂ ಇದನ್ನು ಕೇವಲ ಸುದರ್ಶನನ್ನು ಕುರಿತ ಕಾದಂಬರಿಯನ್ನಾಗಿ ಓದಲಾಗದು. ಆತನು ಕಾದಂಬರಿಯ ಪ್ರಧಾನ ಪಾತ್ರವಾದರೂ ಇವನೊಂದಿಗೆ ವೈದೃಶ್ಯದಲ್ಲಿ ನಿಲ್ಲಬಲ್ಲ ಹಲವು ಪಾತ್ರಗಳು ಇವೆ. ಆ ಪಾತ್ರಗಳು ಸೂಚಿಸುವ ಬಹುಮುಖೀ ನೆಲೆಗಳ ಒಟ್ಟು ವಿನ್ಯಾಸದಲ್ಲಿ ಕಾದಂಬರಿಯನ್ನು ಗ್ರಹಿಸಬೇಕಾಗುತ್ತದೆ. ಆನಂದಕಂದರ ‘ಸುದರ್ಶನ’ ಕಾದಂಬರಿಯ ಕುರಿತು ಡಾ. ಸುಭಾಷ್ ಪಟ್ಟಾಜೆ ಬರಹ ನಿಮ್ಮ ಓದಿಗೆ

Read More