Advertisement

Tag: ಎಂ ವೆಂಕಟಸ್ವಾಮಿ

`ಎಲ್ಲೆಲ್ಲಿ ಮಲಗಿ ಎದ್ದೆನೋ ಗೊತ್ತಿಲ್ಲ……..’

ನಾನು ಎಲ್ಲಿ ಮಲಗಿದ್ದೀನಿ? ನನ್ನ ಸುತ್ತಮುತ್ತಲೂ ಏನೇನಿದೆ? ಯಾರ್‍ಯಾರಿದ್ದಾರೆ? ಹಗಲೋ-ರಾತ್ರಿಯೋ, ಕತ್ತಲೋ-ಬೆಳಕೋ, ಆಕಾಶವೋ-ಭೂಮಿಯೋ, ಅತಿಥಿಗೃಹವೊ, ಬಯಲುಟೆಂಟೋ ಒಂದೂ ಗೊತ್ತಾಗುವುದಿಲ್ಲ. ಏಳಲು ಪ್ರಯತಿಸುತ್ತೇನೆ, ಎದ್ದು ಕುಳಿತುಕೊಳ್ಳಲು ಬಹಳ ಕಾಲವಾಗಬಹುದು. ಆದರೂ ಪ್ರಯತ್ನಿಸುತ್ತೇನೆ. ಯಾವತ್ತಾದರೂ ಒಂದು ದಿನ ಗ್ಯಾರಂಟಿಯಾಗಿ ಎದ್ದು ಕುಳಿತುಕೊಳ್ಳುತ್ತೇನೆ. ಅಕ್ಕಪಕ್ಕ ನಿಶಬ್ದವಾಗಿದ್ದರೆ ಚನ್ನಾಗಿರುತ್ತದೆ. ನನ್ನ ಕನಸುಗಳಲ್ಲಿ ಕಾಣಿಸಿಕೊಂಡ ಎಲ್ಲಾ ಕತೆ ಕವನ, ಕಾಲ ದೇಶ, ಕೆರೆ ಕುಂಟೆ, ಜನರು ಕೊನೆಗೆ ಪ್ರಾಣಿಗಳು ಎಲ್ಲದರ ಬಗ್ಗೆ ಬರೆದುಬಿಡಬೇಕು. ಹಾಸಿಗೆ ಪಕ್ಕದಲ್ಲಿಯೇ ಪೋಲ್ಡಿಂಗ್ ಟೇಬಲ್ ಇಟ್ಟಿದ್ದೀನಿ.

Read More

ಪೂರ್ವಾಂಚಲ ಪುರಾಣ-2: ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಮಾಣಿಕ್ಯ ರಾಜ ವಂಶದವರು ತ್ರಿಪುರಾ ರಾಜ್ಯವನ್ನು ಆಳುತ್ತಿದ್ದರು. ಬ್ರಿಟಿಷರ ಕಾಲದಲ್ಲೂ ಇದು ಮಹಾರಾಜರ ಆಡಳಿತದಲ್ಲೇ ಇತ್ತು. ಭಾರತಕ್ಕೆ ಸ್ವಾತಂತ್ರ್ಯ ಬಂದ ತಕ್ಷಣವೆ ಸೆಪ್ಟಂಬರ್ ೯, ೧೯೪೭ರಂದು ಭಾರತದೊಂದಿಗೆ ಐಕ್ಯಗೊಳ್ಳಲು ತ್ರಿಪುರಾ ಮಹಾರಾಣಿ ಒಪ್ಪಿಗೆ ನೀಡಿದ್ದರು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ