Advertisement

Tag: ಎಸ್ ನಾಗಶ್ರೀ ಅಜಯ್

ಉರಿದು ಮುಗಿದುಬಿಡುವುದಲ್ಲ ಪ್ರೀತಿ: ಎಸ್. ನಾಗಶ್ರೀ ಅಜಯ್ ಅಂಕಣ

ಓದಿ, ಬರೆದು, ಕಣ್ತೆರೆದು ಪ್ರಪಂಚ ನೋಡಿ, ತಿಳಿದು, ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದ ವಯಸ್ಸಿನಲ್ಲಿ ಪ್ರೇಮದ ಹೆಸರಿನಲ್ಲಿ ಹುಚ್ಚಾಟಗಳಿಗೆ ಪಕ್ಕಾಗಿ, ನಮ್ಮನ್ನೇ ನಿಭಾಯಿಸಿಕೊಳ್ಳಲು ಬಾರದ ವಯಸ್ಸಿನಲ್ಲಿ ಇನ್ನೊಂದು ಜೀವವನ್ನು ನಿಭಾಯಿಸುವ, ಸಂಬಂಧ ಬೆಸೆಯುವ ಸಾಹಸ ಬೇಕಿದೆಯೆ?
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಹೊಸ ಹಾದಿಯಲ್ಲಿ ನಡಿಗೆಯ ಸವಾಲುಗಳು..: ಎಸ್ ನಾಗಶ್ರೀ ಅಜಯ್ ಅಂಕಣ

ಕೇಳಿದವರಿಗೆ ಏನು ಮಹಾ ಎನ್ನಿಸುವ ಸಣ್ಣಪುಟ್ಟ ವಿಚಾರಗಳು ಹೊಸ ವಾತಾವರಣದಲ್ಲಿ ಚಪ್ಪಲಿಯೊಳಗೆ ಸೇರಿದ ಮರಳಿನ ಕಣದಂತೆ ಒತ್ತುತ್ತಿರುತ್ತವೆ. ಒಂದೇ ಜಾತಿ, ಉಪಜಾತಿ, ಪಂಗಡದಲ್ಲೇ ಮದುವೆಯಾದರೂ ಮನೆಯ ಪದ್ಧತಿ, ಸಂಪ್ರದಾಯ, ಇಷ್ಟಾನಿಷ್ಟಗಳಲ್ಲಿ ಹಲವು ವ್ಯತ್ಯಾಸಗಳು. ಬೆರಳು ಚುರಕ್ಕೆನ್ನುವಷ್ಟು ಸುಡುವ, ಹಬೆಯಾಡುವ ಊಟ ಇಷ್ಟಪಡುವ ಮನೆಯಿಂದ, ತಣ್ಣಗೆ ಆರಿ ಅಕ್ಷತೆಯಾದ ಅನ್ನ, ಉಗುರುಬೆಚ್ಚಗಿನ ಸಾರು ತಿನ್ನುವ ಮನೆಗೆ ಬಂದರೆ ತುತ್ತು ಗಂಟಲಿನಿಂದ ಕೆಳಗಿಳಿಯಲ್ಲ.
ಎಸ್ ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ದಕ್ಕಿದ್ದಕ್ಕೆ ಕೃತಜ್ಞತೆ ಇರಲಿ : ಎಸ್ ನಾಗಶ್ರೀ ಅಜಯ್ ಅಂಕಣ

ತಮಗೆ ಬೇಕಾದ ಕೋರ್ಸಿಗೆ ಪ್ರವೇಶ ದೊರೆಯಲಿಲ್ಲ, ಅಂದುಕೊಂಡಷ್ಟು ಅಂಕ ಬರಲಿಲ್ಲ, ಪ್ರೀತಿಸಿದ ಹುಡುಗಿ ಕರೆ ಸ್ವೀಕರಿಸಲಿಲ್ಲ, ಮದುವೆಗೆ ಮನೆಯಲ್ಲಿ ಒಪ್ಪಿಗೆಯಿಲ್ಲ, ವರ್ಷದೊಳಗೆ ಮಕ್ಕಳಾಗಲಿಲ್ಲ ಎಂಬ ‘ಇಲ್ಲ’ಗಳಿಗೆ ಜೀವತೆರುವ, ಬದುಕಿದ್ದರೂ ಉತ್ಸಾಹ, ಆಶಾವಾದವನ್ನೇ ಕಳೆದುಕೊಳ್ಳುವವರಿದ್ದಾರೆ. ಮುಂದೇನು? ಮುಂದೇನು?
ಎಸ್ ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣದ ಬರಹ ನಿಮ್ಮ ಓದಿಗೆ

Read More

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ

ಆಹಹಹಾ, ಯಾಕಮ್ಮಣ್ಣಿ ಬಂದ್ಬಿಡು, ಅಯ್ಯೋ ಅಯ್ಯೋ ಅಯ್ಯೋ…., ಕೇಳಿಸ್ಕೊಂಡ್ಯೇನೋ ಕೆಪ್ರ, ಮನೆಹಾಳಿ, ಗೆಣಸು ಕೀಳು ಹೋಗು, ಚಿನಾಲಿ, ಚಂಗ್ಲು… ಹೀಗೆ ಅವಳ ಶಬ್ದಕೋಶದ ತುಂಬ ಆ ಪಾತ್ರದ ಮಾತುಗಳದ್ದೇ ಪಾರಮ್ಯ. ಕತ್ತೆ, ಕೋತಿ, ಗೂಬೆ ಎನ್ನುವ ಮೂರು ಪದದಿಂದಾಚೆ ಬೈಗುಳವೇ ಆಡಿ, ಕೇಳಿ ಗೊತ್ತಿಲ್ಲದ ಮನೆಯಲ್ಲಿ, ಇವಳ ಈ ಹೊಸ ವ್ಯಾಕರಣ, ಶಬ್ದಕೋಶ ಅಸಮಾಧಾನದ ಹೊಗೆ ಹಬ್ಬಿಸಿತ್ತು.
ಎಸ್ ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಹೆಜ್ಜೆ ಮೂಡದ ಹಾದಿ” ನಿಮ್ಮ ಓದಿಗೆ

Read More

ಕೈ ಜೋಡಿಸಿದರೆ ಹಬ್ಬವೂ ಹಗುರ: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸಂಸ್ಕೃತಿಯ ರಕ್ಷಣೆ, ಆಚರಣೆಗಳ ಹೊಣೆಯನ್ನು ಹೆಣ್ಣಿನ ಕುತ್ತಿಗೆಗೆ ನೇತುಹಾಕಿ, ತಾವು ಮಾತ್ರ ಹಾಯಾಗಿ ಮೊಬೈಲ್, ಲ್ಯಾಪ್ ಟಾಪ್‌ಗಳಲ್ಲಿ ಕಾಡುಹರಟೆ, ಕಛೇರಿ ಕೆಲಸದಲ್ಲಿ ಕಳೆದುಹೋದರೆ, ಚಿಕ್ಕವರು ಮಾಡುವ ಕೆಲಸದಲ್ಲಿನ ಲೋಪ ಹುಡುಕುವುದರಲ್ಲೇ ಹಿರಿಯರು ನಿರತರಾದರೆ, ಓದು ಮಾತ್ರ ಸಾಕೆಂದು ಮಕ್ಕಳನ್ನು ಕೆಲಸಕ್ಕೆ ಹಚ್ಚದಿದ್ದರೆ, ಹಬ್ಬದ ಸೊಗಸು ಅರಿವಿಗೆ ಬರುವುದೇ ಇಲ್ಲ. ಒಂದು ಕಾಲಕ್ಕೆ ಮನೆಯ ಸುತ್ತಮುತ್ತ ಅನಾಯಾಸವಾಗಿ ದೊರೆಯುತ್ತಿದ್ದ ಪತ್ರೆ, ಪುಷ್ಪ, ಮಾವು, ಬೇವು, ಬಾಳೆಕಂದು, ಹೊಂಬಾಳೆ ಇವತ್ತಿಗೆ ಚಿನ್ನದ ಬೆಲೆ ಹೊತ್ತುಕೊಂಡು, ಮಾರ್ಕೆಟ್ ಸೇರಿವೆ. ಹೊಸಕಾಲದ ತಿನಿಸಿನ ರುಚಿಕಂಡ ಮಕ್ಕಳಿಗೆ ಪಾರಂಪರಿಕ ಆಹಾರ ತಮಾಷೆಯಾಗಿ ಕಾಣುತ್ತಿದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ