Advertisement

Tag: ಎಸ್. ಸಿರಾಜ್ ಅಹಮದ್

ಕವಿಜೋಡಿಯ ದುರಂತಗೀತ

ಕವಿಜೋಡಿಯ ದುರಂತ ಅಂತ್ಯವೂ ಬಹಳ ಪರಿಣಾಮಕಾರಿಯಾಗಿ ನಿರೂಪಿತವಾಗಿದೆ. ಕಾವ್ಯದೇವಿಯೇ ಹೇಳಿ ಮಾಡಿಸಿದಂಥ ಜೋಡಿಯೊಂದು ಪರಸ್ಪರರ ವಿಶ್ವಾಸ ನಂಬಿಕೆಗಳನ್ನು ಉಳಿಸಿಕೊಳ್ಳಲಾಗುವುದಿಲ್ಲ. ತನ್ನ ಗಂಡ ಆಸಿಯಾ ಎಂಬುವವಳ ಜೊತೆ ಸಲಿಗೆಯಿಂದ ಇರುವುದನ್ನು ಸಹಿಸಲಾಗದೆ ತಮ್ಮಿಬ್ಬರ ಪ್ರೇಮದ ಕುರುಹಾಗಿದ್ದ ಕವಿಕುಟೀರದಿಂದ ಅವನ ಕವಿತೆ-ಟಿಪ್ಪಣಿಗಳ ಪುಸ್ತಕವನ್ನು ಸುಟ್ಟು ಟೆಡ್ ನನ್ನು ಹೊರಹಾಕುವುದು..
ಎಸ್. ಸಿರಾಜ್‌ ಅಹಮದ್‌ ಬರೆಯುವ ಅಂಕಣ

Read More

ಕಿಕ್ಕಿರಿದ ಭಾಷೆಗಳ ಕಾಡಿನಲ್ಲಿ ಓಡಾಡಿದ ಜಿ.ಎನ್.ದೇವಿ ಅವರೊಡನೆ ಮಾತುಕತೆ

ಪ್ರೊ. ಜಿ. ಎನ್. ದೇವಿ ಅಂತರರಾಷ್ಟ್ರೀಯ ಖ್ಯಾತಿಯ ಭಾಷಾ ವಿದ್ವಾಂಸರು. ಬರೋಡಾದ ಸಯ್ಯಾಜಿರಾವ್ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದ ದೇವಿಯವರು ಮೂಲತಃ ಸಾಹಿತ್ಯ ವಿಮರ್ಶಕರು. ತಮ್ಮ‌ ವೃತ್ತಿಗೆ ರಾಜೀನಾಮೆ ನೀಡಿ, ಆದಿವಾಸಿಗಳ ಭಾಷೆಗಳ ಅಧ್ಯಯನವನ್ನು ಕೈಗೆತ್ತಿಕೊಂಡವರು. ಪ್ರಪಂಚದ ಎಲ್ಲಾ ಬುಡಕಟ್ಟು ಭಾಷೆಗಳ ಗಣತಿ ಮಾಡುವ ಬೃಹತ್ ಕಾರ್ಯಯೋಜನೆಯ ಜವಾಬ್ದಾರಿಯನ್ನು ದೇವಿಯವರಿಗೆ  ಯುನೆಸ್ಕೋ ವಹಿಸಿದೆ. ಭಾಷೆಗಳ ಕುರಿತು…

Read More

ಗಾಲಿಬ್ : ದಿಲ್ಲಿಯ ವೈಭವ ಮತ್ತು ದುರಂತ

ಎಲ್ಲ ಬಗೆಯ ಅಧಿಕಾರ, ದರ್ಪವನ್ನು ಧಿಕ್ಕರಿಸುವ ಕಾರಣಕ್ಕಾಗಿಯೇ ಗಾಲಿಬ್ ಕುಡಿತ, ಜೂಜು ಮತ್ತು ಸಾಂಪ್ರದಾಯಿಕ ಇಸ್ಲಾಮಿಗೆ ಹೊರತಾದ ಪಾಷಂಡಿತನವನ್ನು ಬೆಳೆಸಿಕೊಂಡ. ದಿಲ್ಲಿಯಿಂದ ಕಲ್ಕತ್ತೆಗೆ ಹೋದರೂ ಪಿಂಚಣಿ ಸಿಗದೆ ಫಕೀರನಾಗಿದ್ದ ಗಾಲಿಬ್ ಪರ್ಶಿಯನ್ ಫ್ರೊಫೆಸರ್ ಹುದ್ದೆಗೆ ಅರ್ಜಿ ಹಾಕಿದ್ದ. ಆ ಹುದ್ದೆಯ ಸಂದರ್ಶನಕ್ಕೆ ಹೋದಾಗ ನಡೆದ ಘಟನೆ ಗಾಲಿಬ್‌ನ ಆತ್ಮಾಭಿಮಾನ-ಸ್ವಂತಿಕೆಗೆ ಸಂಕೇತದಂತಿದೆ.”

Read More

ಕನಕದಾಸರ ರಾಮಧಾನ್ಯ ಚರಿತೆ: ಭಿನ್ನತೆ ಮತ್ತು ವೈವಿಧ್ಯತೆ

“ಲೂಸ್ ಇರಿಗೆರೆ, ಹೆಲೆನ್ ಸಿಝೂ ಮೊದಲಾದ ಫೆಮಿನಿಸ್ಟ್ ಚಿಂತಕರು ಮಹಿಳಾ ಸ್ವಾಂತಂತ್ರ್ಯದ ಸಂದರ್ಭದಲ್ಲಿ ಕೇಳುವ ಸಮಾನತೆ ಅಥವಾ ವೈವಿಧ್ಯತೆಯ ಪ್ರಶ್ನೆಯನ್ನು ಇಲ್ಲಿಯೂ ಕೇಳುವುದಾದರೆ ಕನಕದಾಸರು ತಮ್ಮ ಕಾವ್ಯದಲ್ಲಿ ಸಮಾನತೆಯನ್ನು ಎತ್ತಿ ಹಿಡಿಯುವ, ವೈವಿಧ್ಯತೆಯನ್ನು ಗುರುತಿಸುವ ಬಹು ಆಯಾಮದ ನೋಟವನ್ನು ತೋರಿದ್ದಾರೆ ಅನ್ನಿಸುತ್ತದೆ.”
ಎಸ್. ಸಿರಾಜ್ ಅಹಮದ್ ಅಂಕಣದಲ್ಲಿ ರಾಮಧಾನ್ಯ ಚರಿತೆ ಕುರಿತ ಬರಹ:

Read More

ಆಧುನಿಕ ಜಗತ್ತಿನ ‘ಮಹಾತಿಪ್ಪೆ’ಯಲ್ಲಿ ಬಿದ್ದ ಮನುಷ್ಯ

“ಆಧುನಿಕ ಜೀವನಶೈಲಿ ಮನುಷ್ಯ ಅಸ್ತಿತ್ವವನ್ನು ಕುಬ್ಜಗೊಳಿಸುವುದರ ಜೊತೆಗೆ ಅವನ ತೀವ್ರ ಭಾವವಲಯಗಳನ್ನು, ಸೃಜನಶೀಲ ಆದರ್ಶಗಳ ಹಂಬಲಗಳನ್ನು ಗೇಲಿಮಾಡಿ ಅಪಹಾಸ್ಯಕ್ಕೀಡು ಮಾಡುವುದನ್ನು ಗುರುತಿಸಿರುವುದು ಸಂಕಲನದ ಹೆಚ್ಚುಗಾರಿಕೆಯಾಗಿದೆ. ಎಲ್ಲ ಕಡೆ ಮಾರುಕಟ್ಟೆಯ ಕಸ ತುಂಬಿರುವ, ವಸ್ತುಗುಡ್ಡಗಳು ಜನರನ್ನು ತಿಂದುತೇಗುವ, ಪ್ರತಿಬಿಂಬಗಳ ಮೆರವಣಿಗೆ ಸಾಗಿರುವ ದಟ್ಟವಾಸನೆಗಳ ನಗರದಲ್ಲಿ ಇದೇ ನಿರೂಪಕನ ಒಣನಾಲಿಗೆ ಜಡತ್ವ ಮೀರಿ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ