‘ಒಬ್ಬ ಸಾಮಾನ್ಯನೂ ರಾಮನೇ ಆಗಬಹುದು’

ಚಿಕ್ಕಮಗಳೂರಿನಲ್ಲಿ  ಬಾಬಾಬುಡನ್ ಗಿರಿಗೆ ತೆರಳಿ ದತ್ತಪೀಠದ ದರ್ಶನ ಪಡೆಯುವುದೊಂದು ಪ್ರೀತಿಯ ವಿಚಾರ. ಆದರೆ ಜನಜಂಗುಳಿಯ ನಡುವೆ ಕಿರಿದಾದ ಹಾದಿಯಲ್ಲಿ ಒಂದೊಂದೇ ಹೆಜ್ಜೆಯಿಟ್ಟು ಹೋದ ಬಳಿಕ ಮನಸ್ಸು ಮುದುಡಿದಂತಾಯಿತು. ನಿರಾಳವಾದ ವಾತಾವರಣದಲ್ಲಿ ಈ ಪರಿಸರವನ್ನು ಕಣ್ತುಂಬಿಕೊಂಡ ಬಾಲ್ಯದ ಕ್ಷಣಗಳು ನೆನಪಾದವು.  ಅಲ್ಲಿಂದ ಕೋದಂಡ ರಾಮ ಸೀತಾದೇವಿ ಮತ್ತು ಲಕ್ಷ್ಮಣನೊಡನೆ ತ್ರಿಭಂಗಿಯಲ್ಲಿ ನಿಂತಿರುವ ದೇವಸ್ಥಾನಕ್ಕೆ ತೆರಳಿದಾಗ ಅಲ್ಲೊಂದು ಸುಂದರವಾದ ವಿವರಣೆ ಸಿಕ್ಕಿತು. ಚಿಕ್ಕಮಗಳೂರು ಪ್ರವಾಸದ ನೆನಪುಗಳ ಬುತ್ತಿಯನ್ನು ಉಣಬಡಿಸಿದ್ದಾರೆ ಅಂಜಲಿ ರಾಮಣ್ಣ.

Read More