Advertisement

Tag: ಕರಣಂ ಪವನ್ ಪ್ರಸಾದ್

ಕರಣಂ ಪವನ್‌ ಪ್ರಸಾದ್‌ ಹೊಸ ಕಾದಂಬರಿಯ ಪುಟಗಳು

ನಾನು ಇಲ್ಲಿ ಕುಳಿತು ಮಾತಾಡುತ್ತಿರುವ ನನ್ನ ‘ಈಗ’, ನೀವು ಕೇಳುತ್ತಿರುವ ನಿಮ್ಮ ‘ಈಗ’ ಒಂದೇ ಅಲ್ಲ. ಇಡೀ ಬ್ರಹ್ಮಾಂಡದ ಹೋಲಿಕೆಯಲ್ಲಿ ನಾವು ಸಣ್ಣವರಾದ್ದರಿಂದ ಈ ವಿಪರ್ಯಾಸ ಗೋಚರ ಆಗುತ್ತಿಲ್ಲ. ಹಾಟ್ ಬಲೂನಿನ ಮೇಲೆ ಇರುವ ಇರುವೆಗೆ ತನ್ನ ಜಾಗ ಮಟ್ಟಸ ಎಂದೇ ತೋರುತ್ತದೆ. ಮನುಷ್ಯನಿಗೆ ನಿಂತ ಜಾಗ ಮಟ್ಟಸ ಅನ್ನಿಸುವುದೂ ಹೀಗೆಯೇ. ನಾವು ಭೂಮಿಯ ಗಾತ್ರಕ್ಕೆ ಹೋಲಿಸಿ, ತುಂಬಾ ಗಾತ್ರ ಇದ್ದಿದ್ದರೆ ಅದು ದುಂಡು ಎಂದು ಕಣ್ಣಿಗೇ ಕಾಣಿಸುತ್ತಿತ್ತು. ಕರಣಂ ಪವನ್‌ ಪ್ರಸಾದ್‌ ಬರೆದ ‘ಸತ್ತು’  ಎಂಬ ಹೊಸ  ಕಾದಂಬರಿಯಿಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕರಣಂ ಪವನ್ ಪ್ರಸಾದ್ ಬರೆದ ‘ರಾಯಕೊಂಡ’ ಕಾದಂಬರಿಯ ಆಯ್ದ ಭಾಗ

“ಈ ಕಡೆ ನೀರು ಕುಡಿಯೋಣ ಎಂದರೆ ಒಂದು ಹನಿ ನೀರೂ ಗುಡಿಯಲ್ಲಿ ಇರಲಿಲ್ಲ. ಬಿಟ್ಟರೆ ಕಲ್ಯಾಣಿ ನೀರು, ಅದರಲ್ಲಿ ನಾಯಿ ಸತ್ತ ವಾಸನೆ. ನೆನ್ನೆ ಅದರಲ್ಲೇ ಸ್ನಾನ ಮಾಡಿದೆ ಅಲ್ಲವೇ? ಅದನ್ನೇ ಕುಡಿದೇ ಅಲ್ಲವೇ? ಆಗಲೇ ಇದು ಬಿದ್ದಿತ್ತೋ, ರಾತ್ರಿ ಬಿದ್ದಿತ್ತೋ? ಎಂದು ಪದ್ದಣ್ಣ ಅಂದಾಜಿಸುವಾಗ ವಾಕರಿಕೆ ಒತ್ತರಿಸಿಕೊಂಡುಬಂತು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ