Advertisement

Tag: ಕವಿ

ಕವಿತೆಯ ಓದು ಚಲನಚಿತ್ರದಂತಿರಬೇಕು : ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಓದುಗ/ಓದುಗಳು ಕವನ ಓದುವಾಗ ಒಂದು ಚಲನಚಿತ್ರ ನೋಡಿದಂತೆ ಅನಿಸಿದರೆ ಆ ಕವನ ಯಶಸ್ವಿಯಾದಂತೆ ಅಂತ ನಾನು ಯಾವಾಗಲೂ ಹೇಳುವೆ. ಇದಲ್ಲದೆ, ಚಲನಚಿತ್ರಗಳು ಮತ್ತು ಕವನಗಳು ಇನ್ನೊಂದು ರೀತಿಯಲ್ಲಿ ಕೂಡ ಸಮಾನತೆ ಹೊಂದಿವೆ ಎಂದು ನಾನು ನಂಬುತ್ತೇನೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಲಿಥುವೇನಿಯಾ ದೇಶದ ಕವಿ ಇಂಡ್ರೆ ವಲಾಂಟಿನಾಯ್ಟೆ-ಯವರ (Indrė Valantinaitė) ಕಾವ್ಯದ ಕುರಿತ ಬರಹ

Read More

ಮಾನವೀಯತೆಗಾಗಿಯೇ ಜೀವ ತೇದವರ ನೆನೆಯುತ್ತಾ…

‘ವರ್ಣ’ ಅಪ್ಪಟ ದಲಿತ ಜಗತ್ತಿನ ಪ್ರಾತಿನಿಧಿಕ ಕವಿತೆ. ಕವಿ ಸುಮ್ಮನೆ ಎಲೆಮರೆಯ ಕಾಯಿಯಂತಿದ್ದರೂ ಬಿಡದೆ ಪ್ರಚೋದಿಸಿ ಅಖಾಡಕ್ಕೆ ಕರೆದು ಕೊನೆಗೆ ಮಣ್ಣುಮುಕ್ಕುವ ಉಢಾಳರಿಗೆ ಎಚ್ಚರಿಕೆಯಂತಿದೆ ಈ ಕವಿತೆ. “ಹಸಿರು, ಕೆಂಪು, ಕಪ್ಪು, ಬಣ್ಣಗಳೊಳಗೆ ಕರಗಿಹೋದ ದಲಿತರ ನೆತ್ತರು ಮತ್ತು ಬೆವರು ಉಳ್ಳವರನ್ನು ಉಸಿರುಗಟ್ಟಿ ಸಾಯಿಸಿದರೆ ಆಶ್ಚರ್ಯಪಡಬೇಕಿಲ್ಲ”. ‘ಹಸಿವು’ ಕವಿತೆ ಅವ್ವನ ಉದಾರತನವನ್ನೂ ಆಕೆಯ ಸಂಸ್ಕಾರವನ್ನೂ ದರ್ಶಿಸಿ ದಂಗುಬಡಿಸುತ್ತದೆ. ಹಸಿವು ಎಂದು ಬಂದವರಿಗೆ ತನ್ನ ಪಾಲಿನ ತಟ್ಟೆಯಲ್ಲಿದ್ದ ಹಿಟ್ಟನ್ನು ಕೊಟ್ಟುಬಿಡುತ್ತಾಳೆ. ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ