Advertisement

Tag: ಕಾತ್ಯಾಯಿನಿ ಕುಂಜಿಬೆಟ್ಟು

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕತೆ

ಮುಕಾಂಬಿಕಮ್ಮ ಇದ್ದುದರಲ್ಲೇ ಅಚ್ಚುಕಟ್ಟಾಗಿ ಸಂಸಾರ ನಡೆಸಿಕೊಂಡು ಬಂದ ನಿತ್ಯಸಂತೋಷಿ ಜೀವ. ಬೆಳಗ್ಗೆ ಐದುಗಂಟೆಗೆ ಅವರ ಮನೆಗೆಲಸದಚಕ್ರ ಸುತ್ತಲಾರಂಭಿಸಿದರೆ ನಿಂತು ಅಡ್ಡವಾಗುವುದು ಮಧ್ಯಾಹ್ನ ಎರಡುಗಂಟೆಗೆ. ಮತ್ತೆ ಐದುಗಂಟೆಗೆ ಎದ್ದು ಸುತ್ತತೊಡಗಿದರೆ ನಿಲ್ಲುವುದು ರಾತ್ರಿ ಒಂಭತ್ತು ಗಂಟೆಗೆ. ‘ಮುಕಾಂಬಮ್ಮನಂತೆ ಮನೆಯನ್ನು ಒಪ್ಪ ಓರಣವಾಗಿ ಇಟ್ಕೊಳ್ಳುವವರು ಹೊಸನಗರದಲ್ಲೇಕೆ?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕತೆ “ಮೇಷ್ಟ್ರಮನೆ”

Read More

ಅಲಂಕಾರ: ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕವಿತೆ

“ಮಿಂದು ಚಂಡಿಪುಂಡಿಯಾದ
ಹಂಸಪಕ್ಷಿಗಳು
ಒದ್ದೆ ಒಜ್ಜೆ
ಮೋಡ ಪುಕ್ಕಗಳ ಪಕ್ಕೆಗಳನ್ನು
ಕತ್ತು ಕೊಂಕಿಸಿ ಕುಕ್ಕುತ್ತ
ಕೋಮಲ ಮೈಯನ್ನು ಜಾಡಿಸಿ ಫಟ್ ಫಟ್ಟೆಂದು ಕೊಡವಿದಾಗ
ಮಳೆ ಸುರಿಯುತ್ತದೆ.”- ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಈ ದಿನದ ಕವಿತೆ

Read More

ಬಿ.ಆರ್.‌ಎಲ್ ಕವನ ಸಂಕಲನದ ಕುರಿತು ಕಾತ್ಯಾಯಿನಿ ಕುಂಜಿಬೆಟ್ಟು ಬರಹ

“ಹರೆಯದಲ್ಲಿ ಹೃದಯ ಕದ್ದ ಈ ಹುಡುಗಿ ಕವಿಯ ಬಾಳಿನುದ್ದಕ್ಕೂ ವ್ಯಾಪಿಸಿಕೊಳ್ಳುತ್ತಾಳೆ. ನಿನ್ನೆಯಿಂದ ಹಿಂಬಾಲಿಸುತ್ತ ಕವಿಯ ಪ್ರತಿ ಇಂದಿಗೂ ಕನಸಾಗುತ್ತ ಕಲ್ಪನೆಯಾಗುತ್ತ ಅಗಣಿತ ನಾಳೆಗಳ ಹಾಳೆಗಳಲ್ಲಿ ಮತ್ತೆ ಮತ್ತೆ ಹೊಸತು ಹೊಸತಾಗಿ ಅರಳುತ್ತ ಕಲಾಕೃತಿಯಾಗುತ್ತ ಓದುಗರ ಚಿತ್ತದಲ್ಲಿ ಉಳಿಯುವ ಮದುವೆಯಾಗದ ಲಾಲಿತ್ಯದ ಶಾಲೀನ ಚಿರಯವ್ವನದ ಕವನಕನ್ನಿಕೆ. ಕಾವ್ಯ ವಿಮಶೆ೯ಯ ಭಾಷೆಯಲ್ಲಿ ‘ನವನವೋನ್ಮೇಷ ಶಾಲಿನಿ’.”
ಬಿ.ಆರ್. ಲಕ್ಷ್ಮಣರಾವ್‌ ಬರೆದ ‘ನವೋನ್ಮೇಷ’ ಕವನ ಸಂಕಲನದ ಕುರಿತು ಕಾತ್ಯಾಯಿನಿ ಕುಂಜಿಬೆಟ್ಟು ಬರಹ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ