Advertisement

Tag: ಕೀರ್ತಿನಾಥ ಕುರ್ತಕೋಟಿ

ಚಂದ್ರಶೇಖರ ಕಂಬಾರರ ಕಾವ್ಯಲೋಕ

ಜಗತ್ತಿನ ಬದಲಾಗಿ ಸಿಕ್ಕ ಭಾಷೆ-ಕಂಬಾರರ ಮಟ್ಟಿಗೆ ಹೇಳುವದಾದರೆ ಅವರಿಗೆ ದೊರೆತ ಜಾನಪದ ಕತೆ, ಕಾವ್ಯ, ಪುರಾಣಗಳು-ಅನೇಕ ಸಂಭಾವ್ಯತೆಗಳಿಂದ ಕೂಡಿರುತ್ತದೆ. ‘ಹೇಳತೇನ ಕೇಳ’ ಕವಿತೆಯ ಶಿವಾಪುರದಲ್ಲಿ ಹಳೆಯ ಗೌಡ ಗೌಡತಿಯರ ಆಳಿಕೆ ಮುಗಿಯುವಂತಾಗಿ ಹೊಸ ಜೀವನ ವ್ಯವಸ್ಥೆ ತಲೆಯೆತ್ತುತ್ತದೆ. ಹೊರಗಿನಿಂದ ಬಂದ ರಾಕ್ಷಸ ಗೌಡನನ್ನು ಕೊಂದು ತಾನೇ ಗೌಡನಾಗಿ ಊರಿನೊಳಗೆ ತಿರುಗಿ ಬರುತ್ತಾನೆ. ದೂರ ದೂರದವರೆಗೆ ಬೇರು ಬಿಳಲುಗಳನ್ನು ಚಾಚಿದ್ದ ಮರವನ್ನು ಕಡಿದು ಅದರ ಸ್ಥಳದಲ್ಲಿ ಹೊಸ ಶಾಲೆಯನ್ನು ಕಟ್ಟಿಸುತ್ತಾನೆ.
ಕೀರ್ತಿನಾಥ ಕುರ್ತಕೋಟಿಯವರು ಬರೆದಿದ್ದ “ಕಂಬಾರರ ಕಾವ್ಯ ಮತ್ತು ನಾಟಕಗಳು” ವಿಮರ್ಶಾ ಸಂಕಲನ ನಾಳೆ ಬಿಡುಗಡೆಯಾಗಲಿದ್ದು ಆ ಕೃತಿಯ ಒಂದು ಲೇಖನ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ