Advertisement

Tag: ಕೃಷ್ಣ ದೇವಾಂಗಮಠ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೃಷ್ಣ ದೇವಾಂಗಮಠ ಬರೆದ ಕತೆ

ಹೋಗುತ್ತಾ ನನಗೆನೋ ಕೊಟ್ಟು ಒಂದಷ್ಟು ಕಸಿದುಕೊಂಡು ಟಾಟಾ ಬೈಬೈ ಹೇಳುತ್ತಾ ಕಣ್ಮರೆಯಾಯಿತು. ಮತ್ತೆ ಮನಸ್ಸಿಗೆ ಹೊಸ ತಳಮಳ. ಯಾವ್ಯಾವುದೋ ಮನುಷ್ಯ ಸಹಜ ಆಸೆಗಳು ಮೈತಳೆಯುತ್ತಿದ್ದವು. ಆದರೆ ಎಲ್ಲವೂ ಅಸ್ಪಷ್ಟ ಆಕೃತಿಗಳು. ಬಸಿರಿನಲ್ಲಿ ಕೈ ಕಾಲು ಮೂಡದ ಭ್ರೂಣಾವಸ್ತೆಯ ಹಂತದವು. ಕನಸಿನ ಮಂಜು ಮಂಜಾದ ಚಿತ್ರಪಟಗಳಂತಹವು. ಮನಸ್ಸು ಮತ್ತಷ್ಟು ಗೊಂದಲದ ಗೂಡಾಯಿತು. ಅಲ್ಲಿ ನನ್ನ ಜನರ ಮಧ್ಯದಿಂದ ಸುಂಯ್ಯ ಎಂದು ಹಾರಿದ ವಿಮಾನ ಇಲ್ಲಿ ನನ್ನವರಲ್ಲದ ಮತ್ತು ನನ್ನವರಾಗಲಿರುವವರ ಮಧ್ಯೆ ಸದ್ದಿಲ್ಲದೆ ಇಳಿಸಿತು.
ಕೃಷ್ಣ ದೇವಾಂಗಮಠ ಬರೆದ ಕತೆ “ಪೇಯಿಂಟಿಂಗ್ “

Read More

ಕೃಷ್ಣ ದೇವಾಂಗಮಠ ಬರೆದ ಎರಡು ಕವಿತೆಗಳು

“ಬೆರಳಿಗಿಂತ ತುಸುವೇ ದೊಡ್ಡದಾದ ಉಂಗುರ ದೇವರು,
ತೊಡಲೂ ಬಾರದ ಮುಚ್ಚಿಡಲೂ ಆಗದ ಅದನ್ನು ತೆರೆದೆದೆಯಲ್ಲಿಟ್ಟುಕೊಳ್ಳಬೇಕು”- ಕೃಷ್ಣ ದೇವಾಂಗಮಠ ಬರೆದ ಎರಡು ಕವಿತೆಗಳು

Read More

“ಹಸಿವು” ಸಹಸ್ರಾವತಾರದ ಮೂಲ: ಕೃಷ್ಣ ದೇವಾಂಗಮಠ ಅಂಕಣ

“ಪ್ರಾಣಿ, ಪಕ್ಷಿಗಳಿಗೆ ಬೇಸಿಗೆಯಲ್ಲಿ ಕುಡಿಯಲು ನೀರಿಡಬೇಕು ಅನ್ನುವ ಮೆಸೇಜುಗಳನ್ನಾ ಫಾರ್ವರ್ಡ್ ಮಾಡುವುದರಲ್ಲೇ ಕಾಲ ಕಳೆವ ನಮ್ಮಗಳ ಎಷ್ಟು ಮನೆಗಳಲ್ಲಿ ಇಂದು ಹಿತ್ತಲಗಳು ಉಳಿದುಕೊಂಡಿವೆ? ಯೋಚಿಸಬೇಕಾದ ವಿಷಯ. ಹಸಿವು ತಾಳದೆ ಮಣ್ಣು ತಿಣ್ಣುವ ಮಕ್ಕಳು, ಹಸಿವು ತಾಳದೆ ಹೋದ ಜೀವಗಳು, ಸಾವುಗಳು ಪ್ರತಿಕ್ಷಣ ತಲ್ಲಣಗೊಳಿಸುತ್ತವೆ.”

Read More

ತೊರೆದು ಜೀವಿಸಬಹುದೇ ನಿಮ್ಮ ಚರಣಗಳ: ಕೃಷ್ಣ ದೇವಾಂಗಮಠ ಅಂಕಣ

“ದೇಹವೇ ಮಣ್ಣು ಹಾಗಾಗಿಯೇ ಮಣ್ಣಿಂದ ಕಾಯ ಮಣ್ಣಿಂದ ಅಂತ ದಾಸರು ಹಾಡಿದ್ದು. ಅಕ್ಕಿ ಬೆಂದು ಹೇಗೆ ತನ್ನ ರೂಪ ಬದಲಿಸುತ್ತದೋ ಹಾಗೆಯೇ ಅನ್ನ ದೇಹವಾಗಿ ಮಾರ್ಪಾಡಾಗುತ್ತದೆ ಅದೇ ಪೃಥ್ವೀ ತತ್ವ. ಇನ್ನು ನಮ್ಮೊಳಗಿರುವ ನೀರು, ಹೊರಬರುವ ಮೂತ್ರ, ವೀರ್ಯ ಎಲ್ಲವೂ ಜಲ ಸ್ವರೂಪವೇ ಆಗಿದ್ದು ಅದನ್ನೇ ಜಲತತ್ವ ಅಂತಾರೆ. ಅಗ್ನಿಯಿಲ್ಲದೆ ನಾವು ತಿಂದ ಅನ್ನ ಹೊಟ್ಟೆಯಲ್ಲಿ ಅರಗುವುದಿಲ್ಲ. ನಮ್ಮೊಳಗಿನ ಜಠರಾಗ್ನಿಯೇ ತಿಂದದ್ದನ್ನು ಕರಗಿಸುವುದು. ಅದೇ ಅಗ್ನಿ ತತ್ವ. “

Read More

ಪೂರ್ವಸೂರಿಗಳ ಪ್ರಾರ್ಥನೆಗಳು: ಕೃಷ್ಣ ದೇವಾಂಗಮಠ ಅಂಕಣ

“ಕಾವ್ಯದ ಆರಂಭದ ಭಾಗದಲ್ಲಿ ಮಾತ್ರವಲ್ಲದೇ ಕಾವ್ಯದ ಮುಂದುವರಿದ ಕೆಲ ಭಾಗಗಳಲ್ಲೂ ಸ್ತುತಿ ಪದ್ಯಗಳು ರಚನೆಗೊಂಡಿವೆ. ಷಡಕ್ಷರ ಕವಿ ತನ್ನ ಮೂರು ಕಾವ್ಯಗಳಾದ ವೃಷಭೇಂದ್ರ ವಿಜಯದಲ್ಲಿ ನಲವತ್ತಕ್ಕೂ ಹೆಚ್ಚು, ಶಬರ ಶಂಕರ ವಿಳಾಸದಲ್ಲಿ ಐದು ಮತ್ತು ರಾಜಶೇಖರ ವಿಳಾಸದಲ್ಲಿ ಹನ್ನೆರೆಡು, ಹೀಗೆ ಒಟ್ಟಿನಲ್ಲಿ ಐವತ್ತೈದಕ್ಕೂ ಹೆಚ್ಚು ಶಿವ ಸ್ತುತಿಗಳು, ಮತ್ತು ಅಷ್ಟೇ ಸಮನಾಗಿ ಪಾರ್ವತಿ ಪ್ರಾರ್ಥನೆಗಳು ಸಿಗುತ್ತವೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ