Advertisement

Tag: ಕೆಂಡಸಂಪಿಗೆ ಕೃಷಿ

ಜಿ.ಟಿ. ನಾರಾಯಣರಾವ್ ಹೇಳುವ ಎನ್‌ಸಿಸಿ ದಿನಗಳ ಕಥೆಗಳು

ಇಲ್ಲಿ ಬರುವ ವೈಜ್ಞಾನಿಕ ವಿವರಣೆಗಳು ಮಾತ್ರ ಎಲ್ಲರಿಗಲ್ಲ. ಅದು ವಿಜ್ಞಾನದಲ್ಲಿ ಆಸಕ್ತಿಯಿದ್ದು ಅರ್ಥಮಾಡಿಕೊಳ್ಳಲು ಶ್ರಮ ಹಾಕಲು ಸಿದ್ಧರಿರುವವರಿಗೆ ಮಾತ್ರ. ಕನ್ನಡದಲ್ಲಿ ಇರುವ ಕಾರಣ ಕೆಲ ಶಬ್ದಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ. ಅದು ಈ‌ ಪುಸ್ತಕ ಅಂತಲ್ಲ. ಎಲ್ಲಾ ವೈಜ್ಞಾನಿಕ ಗ್ರಂಥಗಳನ್ನು ಕನ್ನಡೀಕರಿಸಬೇಕಾದರೆ ಆಗುವ ಸಾಮಾನ್ಯ ಸಮಸ್ಯೆ. ಪದಗಳನ್ನು ಕನ್ನಡದಕ್ಕೆ ತರುವುದು ಬಹಳ ಕಷ್ಟ. ನನ್ನ ಪ್ರಕಾರ ಅವುಗಳನ್ನು ಆಂಗ್ಲದಿಂದ ನೇರವಾಗಿ ಬಳಕೆ ಮಾಡುವುದೇ ಉತ್ತಮ‌. ಕನ್ನಡ ಸಂಸ್ಕೃತ, ಪರ್ಶಿಯನ್ ಮೊದಲಾದ ನುಡಿಗಳಿಂದ ಪದಗಳನ್ನು ಸ್ವೀಕರಿಸಿರುವ ಹಾಗೇ ಆಂಗ್ಲದಿಂದಲೂ ಸ್ವೀಕರಿಸುತ್ತದೆ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

ʻನಿಧಾನವೇ ಪ್ರಧಾನವೆಂಬುದು ನನ್ನ ವಿಧಾನʼ

ಕ್ರಮೇಣ ನಮಗೆ ಊರು ಪರಿಚಯವಾಗತೊಡಗಿತ್ತು. ಅದು ತುಂಬಾ ಮುಖ್ಯ. ಯಾವ ಊರಿನಲ್ಲಿ ನಾವು ಬೆಳೆಯಲು ಬಯಸುತ್ತೇವೋ ಅಲ್ಲಿನ ಜನರ ಜೊತೆಗೆ ಬೆಳೆಯಬೇಕೆ ವಿನಹ ನಮ್ಮಷ್ಟಕ್ಕೆ ನಾವು ಇರಲು ಸಾಧ್ಯವಿಲ್ಲ. ಇದೆ ರೀತಿ ನಾವು ನಮ್ಮ ಹೊಲದ ಬಳಿಯ ಜನರಿಗೂ ಹತ್ತಿರವಾಗಬೇಕಿತ್ತು. ಅದು ಇನ್ನೂ ಸಾಧ್ಯವಾಗಿರಲಿಲ್ಲ. ನಮಗಿನ್ನೂ ಅಲ್ಲೊಂದು ಮನೆ ಸಿಕ್ಕಿರಲಿಲ್ಲ. ಆದರೆ ಅದಕ್ಕಿಂತ ಮೊದಲು ಶಂಭುಲಿಂಗ ಹೆಗಡೆ ಅವರು ನಮಗೆ ಸಿಕ್ಕಿದ್ದು ತುಂಬಾ ಅನುಕೂಲ ಆಗಿತ್ತು. ಅವರು ನಮಗೆ ಬೇಕಾದ ಮೂಲಭೂತ ಸೌಕರ್ಯಗಳನ್ನೆಲ್ಲ ಚಿಟಿಕೆ ಹೊಡೆದಂತೆ ಕೊಡಿಸಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣದಲ್ಲಿ ಹೊಸ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ