ಏಕಸೂತ್ರದಲ್ಲಿ ಬಂಧಿಯಾದ ಭಿನ್ನ ನೆಲೆಗಳು

ವಿಶ್ವನಾಥರ ಅದೃಷ್ಟವೆಂದರೆ, ಪಲ್ಲಟಗಳು, ಪರಿವರ್ತನೆ ಜರುಗುತ್ತಿದ್ದ ಕಾಲದಲ್ಲಿ ಎಲ್ಲವನ್ನೂ ಬಿಡುಗಣ್ಣಿನಿಂದ ನೋಡುವಂತ ವಯಸ್ಸಿನಲ್ಲಿ ಅವರಿದ್ದುದು. ಮುಂಬೈನಲ್ಲಿ ಸಂಶೋಧಕನ ವೃತ್ತಿ, ನಂತರ ಅಮೆರಿಕಾದಲ್ಲಿ ವೃತ್ತಿ, ಸಂಶೋಧನೆಗಳಿಂದಾಗಿ ಮೂಡಿದ ವಿಶಾಲ ಜೀವನ ದೃಷ್ಟಿ, ಇವುಗಳ ಹಿನ್ನೆಲೆಯಲ್ಲಿ ಸುಮಾರು ೫೦-೬೦ ವರ್ಷಗಳ ನಂತರ ಒಂದು ರೀತಿಯ ‘ಮಾನಸಿಕ ದೂರ’ದಿಂದ ಈ ಕತೆ ಬರೆದಿದ್ದು, ತಂದೆ-ತಾಯಿ-ಪತ್ರಿಕೆಗಳ ಬಗ್ಗೆ ಮಾತ್ರವಲ್ಲ, ಸೋದರ ಬ್ರಹ್ಮಾನಂದ, ಕುಟುಂಬಕ್ಕೆ ಆಪ್ತರಾಗಿದ್ದವರ…

Read More