ಓಬೀರಾಯನ ಕಾಲದ ಕಥಾಸರಣಿಯಲ್ಲಿ ಗುರುರಾಜ ಮಾರ್ಪಳ್ಳಿ ಬರೆದ ಕತೆ

“ಮನುಷ್ಯನಿಗೆ ಹಾಳಾಗಲಿಕ್ಕೆ ಒಂದು ಕಾಲ. ಒಳ್ಳೆಯದಾಗಲಿಕ್ಕೆ ಒಂದು ಕಾಲ. ಸಾಮಾನ್ಯ ಅದೇ ಟೈಮಿಗೆ ಇರಬಹುದು, ವೆಂಕಟರಾಯರ ದಂಡು ಮದರಾಸಿನಿಂದ ಹೆಂಡತಿಯನ್ನು ಕರೆದುಕೊಂಡು ಟಾಂಗಾದಿಂದ ಬರುತ್ತಿತ್ತು. ಆ ಬ್ಯಾಗು ಹೋಲ್ಡಾಲು, ಹೆಂಡತಿಯ ತುಟಿಗೆ ಮೆತ್ತುವ ರಂಗು; ಆ ಚಪ್ಪಲಿ, ಆ ಬೂಟ್ಸು, ಹ್ಯಾಟು, ಪ್ಯಾಂಟು, ಕೋಟು, ವಾಕಿಂಗ್ ಸ್ಟಿಕ್, ಐ ರಿಮೆಂಬರ್ ಎವರಿಥಿಂಗ್, ಅಂಡರ್ಸ್ಟೇಂಡ್…”

Read More