ಇಲ್ಲೇ ಇದ್ದವರು ಇನ್ನಿಲ್ಲವಾದರು…

ಹೈದರಾಬಾದ್‌ನ ಲೋಕಲ್ ಟ್ರೇನ್‌ಗಗಳಲ್ಲಿ ಸುತ್ತಿದ, ರಸ್ತೆಬದಿ ನಿಂತು, ಕೆಂಡದಲ್ಲಿ ಕಾಯಿಸಿದ ಮುಸುಕಿನ ಜೋಳ ತಿನ್ನುವ, ಭಾನುವಾರದ ಫುಟ್‌ಪಾತ್ ಪುಸ್ತಕಗಳ ಅಂಗಡಿಗಳನ್ನು ಆಸಕ್ತಿಗಳಿಂದ ತಿರುಗುತ್ತ ಪುಸ್ತಕ ಕೊಳ್ಳುವ, ಹೈದರಾಬಾದನ್ನು, ಇಲ್ಲಿಯ ಕನ್ನಡ ಸಂಘಗಳನ್ನು, ಕನ್ನಡಿಗರನ್ನು, ಬಹಳ ಆಸ್ಥೆ – ಅಕಾರಾಸ್ಥೆಗಳಿಂದ ಪ್ರೀತಿಸುವ, ಆ‌ ಮಹಾನ್ ಚೇತನಕ್ಕೆ, ಕಣ್ತುಂಬಿದ ವಿದಾಯ ಹೇಳುವುದನ್ನು ಬಿಟ್ಟು, ಬೇರೇನು ಉಳಿದಿದೆ!!
ಕೆ.ವಿ. ತಿರುಮಲೇಶರ ಕುರಿತು ಗೋನವಾರ್ ಕಿಶನ್ ರಾವ್ ಆಪ್ತ ಬರಹ

Read More