Advertisement

Tag: ಗ್ರೀಸ್‌

‘ವೈನು’ಗಾರಿಕೆಯ ಸೀಮೆಯಲಿ ಸುತ್ತಾಡುತಾ…

ಮಿನೋವನ್ ನಾಗರೀಕತೆಯನ್ನು ಯೂರೋಪ್ ಖಂಡದ ಮೊದಲ ಮುಂದುವರೆದ ನಾಗರೀಕತೆ ಎಂದು ಗುರುತಿಸಲಾಗಿದೆ. ಆಧುನಿಕ ಕಲೆ, ಸುಧಾರಿತ ಒಲೆ, ಎಲ್ಲಾ ಕಾಲಕ್ಕೂ ಸಲ್ಲುವ ಒಳಚರಂಡಿ ವ್ಯವಸ್ಥೆ, ತಮ್ಮದೇ ಆದ ಭಾಷೆ, ಲಿಪಿ, ವೈದ್ಯ ಪದ್ಧತಿ ಎಲ್ಲವನ್ನೂ ಹೊಂದಿದ್ದ ಜನ. ವಿಶೇಷತೆ ಎಂದರೆ ಅವರ ದ್ರಾಕ್ಷಿ ಮತ್ತು ಅಂಜೂರದ ಕೃಷಿ. ಕ್ರಿಸ್ತ ಪೂರ್ವದಿಂದಲೂ ಒಂದು ಜಾತಿಯ ದ್ರಾಕ್ಷಿ ಗಿಡದ ಬೇರನ್ನು ಸಂರಕ್ಷಿಸಿಕೊಂಡು ಬಂದಿದ್ದಾರೆ ಇಲ್ಲಿನ ಜನ. ಅದರಿಂದ ತಯಾರಿಸಿದ ವೈನ್ ಪೇಯ ಇಲ್ಲಿನ ವ್ಯಾಪಾರದ ಆಕರ್ಷಣೆ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಎಲ್ಲಿ ಹೋದರೇನು… ಮನ ಮರೆಯುವುದಿಲ್ಲ ನಿನ್ನನು

ಚಾಲಕ ಖಾನ್ ಅಲ್ಲಿಂದ ಒಂದು ಗಂಟೆ ಐದು ನಿಮಿಷಗಳ ಪ್ರಯಾಣದಲ್ಲಿ ತಲುಪಿಸಿದ್ದು ನೀರ್ದೇವನ ಪಾದಕ್ಕೆ. ಒಂದು ಬದಿ ಪ್ರಪಾತ ಮತ್ತೊಂದು ಬದಿ ಸಮುದ್ರ… ನಡುವೆ ಈ ನೀರ್ಮಕ್ಕಳ ಕಾಯ್ವ ದೇವನ ಪಳಿಯುಳಿಕೆ. ಸೂರ್ಯ ಮುಳುಗುತ್ತಿದ್ದ, ಬಂದಿದ್ದವರು ವಿಧವಿಧ ಭಂಗಿಯಲ್ಲಿ ಫೋಟೊ ತೆಗೆಸಿಕೊಳ್ಳುತ್ತಿದ್ದರು. ಜೋರು ಗಾಳಿ, ತಂಪು ಸಮಯ ಸಮುದ್ರ ನೋಡುತ್ತಾ ಕೂರಲು ಒಂಟಿ ನಿಂತ ಸಣ್ಣ ಬಂಡೆ. ಅದೆಷ್ಟು ಚಂದಿತ್ತು ಅಲ್ಲಿ ಕೂತು ಇಹಪರವನ್ನು ಮರೆತಿದ್ದು. ಸಾಯಂಕಾಲ 6 ಗಂಟೆಯ ನಂತರ ಅಲ್ಲಿ ಇರಲು ಬಿಡುವುದಿಲ್ಲ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಗ್ರೀಸ್‌ ಪ್ರವಾಸದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ