Advertisement

Tag: ಚಂದ್ರಕಾಂತ ಪೋಕಳೆ

ಅಳಿಸಲಾಗದ ನೋವುಗಳು: ಅಶೋಕ ಪವಾರರ ಆತ್ಮಕತೆಯ ಪುಟಗಳು

ಅಪ್ಪ, ಧೋಂಡಿ ಮಾಮಾ ಮತ್ತು ಲಮಾಣಿಗಳು ಪೋಲೀಸರ ಕಾಲಿಗೆ ಬಿದ್ದರು. ‘‘ಸರಕಾರ„„ ಧಣ್ಯಾರ, ನಾವು ಕಳ್ಳತನ ಮಾಡಿಲ್ಲರಿ. ಬೇಕಾದರ ಯಾವ ದ್ಯಾವರ ಮುಂದೂ ಕರ್ಕೊಂಡ ಹೋಗರಿ. ನಮ್ಗ ಏನೂ ಗೊತ್ತಿಲ್ಲರಿ.’’ ಸಾಯೇಬ ಸೊಂಟದ ಬೆಲ್ಟ ಬಿಚ್ಚಿದ. ಧೋಂಡು ಮಾಮಾನ ಮುಕಳಿಗೆ ಎರಡು ಜಡಿದ. ಲಮಾಣ್ಯಾರ ಮುಕುಳಿ ಮ್ಯಾಲೂ ಒದ್ದರು. ಅವರು ಜೋರ-ಜೋರಾಗಿ ಬೊಬ್ಬಿ ಹೊಡೀತ ಕಾಲಿಗೆ ಬಿದ್ದರು. ಮುಂದ ಅಪ್ಪನ ಬೆನ್ನಿಗೂ ಜೋರಾಗಿ ಗುದ್ದಿದರು. ಅಪ್ಪ ತಲಿಗೆ ಚಕ್ಕರ ಬಂದ ಬಿದ್ದ.
ಚಂದ್ರಕಾಂತ ಪೋಕಳೆ ಅನುವಾದಿಸಿದ ಮರಾಠಿ ಲೇಖಕ ಅಶೋಕ ಪವಾರರ ಆತ್ಮಕತೆ “ಬಿಡಾರ”

Read More

ನಾನಿನ್ನು ಹೋಗಿಬರಲೇ.. ‌

ಸುಚಿತಾ ದಿಙ್ಮೂಢಳಾದಳು. ತನಗೆ ಹೀಗೆ ವರ್ತಿಸುವುದು ಸಾಧ್ಯವಿತ್ತೇ? ತನ್ನೊಳಗೆ ಹೊತ್ತಿ ಉರಿದ ವಿಷಯವನ್ನು ತನ್ನ ಮಗಳು ನಿರಾಕರಿಸುತ್ತಿರುವುದು ತಮಗೆ ಸಹಿಸುವುದು ಸಾಧ್ಯವಿತ್ತೇ? ಅದರ ಬಗೆಗೆ ಇಷ್ಟೊಂದು ನಿರ್ವಿಕಾರವಾಗಿರುವದು ಸಾಧ್ಯವಿತ್ತೇ? ಇದು ದಾದಾನ ನಿರ್ವಿಕಾರವೇ ಅಥವಾ ಇದೇ ಜೀವನದ ಬಗೆಗಿರುವ ಸಮತೋಲವೇ? ಅಮ್ಮನ ಸಾವಿನ ಬಳಿಕ ಅವರು ಬಂದು ತಲುಪಿದರು, ಆಗವಳು ಭೇಟಿಯಾದಾಗ ಅವರೇನೂ ವ್ಯಕ್ತ ಮಾಡಿರಲಿಲ್ಲ. ಅವಳು ಮಲಗಿದ್ದಾಗ ಮಾತ್ರ ಹೊದಿಕೆಯನ್ನು ಸರಿಪಡಿಸಿದರು. ಹಣೆಯ ಮೇಲಿನ ತಲೆಗೂದಲನ್ನು ಸರಿಪಡಿಸಿ, ಎಲ್ಲರ ಎದುರಿಗೆ ಕೂದಲಲ್ಲಿ ಬೆರಳಾಡಿಸಿದರು…
ಚಂದ್ರಕಾಂತ ಪೋಕಳೆ ಅನುವಾದಿಸಿದ ಆಶಾ ಬಗೆಯವರ ಮರಾಠಿ ಕಾದಂಬರಿ “ಸೇತು” ಇಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಮರಾಠವಾಡಾದ ದಲಿತನ ಆತ್ಮಕಥನ ಕುರಿತು ಸುಧಾ ಆಡುಕಳ ಬರಹ

“ಪರಲಾದನಿಗೆ ಇನ್ನೊಂದು ಅಕ್ಕ ಇದ್ದಳಾದರೂ ಅವಳ ಗಂಡ ಸಾಕ್ಷಾತ್ ಯಮಸ್ವರೂಪಿ! ಅವನಿಗಂಜಿ ಅವಳ ಊರಿಗೆ ಹೋದರೂ ಈ ಹುಡುಗ ಮನೆಯವರೆಗೆ ಹೋಗಲಾರ. ಊರ ಮುಂದಿನ ಗುಡಿಯಲ್ಲಿಯೇ ಕುಳಿತು, ಮಲಗಿ ಕಾಲ ಕಳೆಯುವ ಇವನನ್ನು ಕಂಡು ಮಂದಿ ಅಕ್ಕನಿಗೆ ಸುದ್ದಿ ಮುಟ್ಟಿಸಬೇಕು. ಅವಳು ಬಂದು ಸಮಯ ನೋಡಿ ಮನೆಗೆ ಕರಕೊಂಡು ಹೋಗಿ ಬಡಿಸಬೇಕು.”
ಚಂದ್ರಕಾಂತ ಪೋಕಳೆ ಅನುವಾದಿಸಿದ ಮರಾಠಿ ಲೇಖಕ ಪ್ರ. ಈ. ಸೋನಕಾಂಬಳೆ ಅವರ ಆತ್ಮಕಥನ ‘ನೆನಪಿನ ಹಕ್ಕಿ’ಯ ಕುರಿತು ಸುಧಾ ಆಡುಕಳ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ