ಚಂದ್ರಪ್ರಭ ಕಠಾರಿ ಬರೆದ ಈ ಭಾನುವಾರದ ಕಥೆ

ಬೆಣ್ಣೆಯಲ್ಲಿ ಕೂದಲು ತೆಗೆದಂತೆ, ವಿನಯವೇ ಮೂರ್ತಿವೆತ್ತಂತೆ ಗಿಳಿ ಮಾತಾಡುವ ಜಿನೇಶನಲ್ಲಿ ಇಂಥ ರಾಕ್ಷಸನಿರುವ ಸಾಧ್ಯತೆ, ಈ ಆರದ ಗಾಯದ ಸಾಕ್ಷಿ ಇರದಿದ್ದರೆ ನಂಬಲು ಸಾಧ್ಯವಾಗುತ್ತಿರಲಿಲ್ಲ. ಅವಳ ಬಾಳು ಕನಸಲ್ಲಿ ನಡೆದಂತೆ ಸುಸೂತ್ರವಾಗಿ ಸೌಖ್ಯದಿಂದಿದೆ ಎಂದು ಭಾವಿಸಿದ್ದರೆ ಅದೆಷ್ಟು ನೋವುಗಳನ್ನು ಒಡಲಲ್ಲಿಟ್ಟು ಬೇಯುತ್ತಿದ್ದಾಳೆ ಎನಿಸಿ ಸುಮಾಳ ಹೊಟ್ಟೆಗೆ ಬೆಂಕಿ ಬಿದ್ದು, ಕಣ್ಣಲ್ಲಿ ನೀರು ತುಂಬಿತು.
ಚಂದ್ರಪ್ರಭ ಕಠಾರಿ ಬರೆದ ಈ ಭಾನುವಾರದ ಕಥೆ “ಹಾಡು ಗುಬ್ಬಿ ಪಾಡು!”

Read More