ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಚನ್ನಪ್ಪ ಅಂಗಡಿ ಬರೆದ ಕತೆ

ಚಿಕ್ಕವನಿದ್ದಾಗ ತನ್ನನ್ನು ಎಲ್ಲರೂ ಅದೆಷ್ಟು ಕಾಳಜಿಯಿಂದ ಮಾತನಾಡಿಸುತ್ತಿದ್ದರೆಂದರೆ, ಗೆಳೆಯರೆಲ್ಲ ಹೊಟ್ಟೆಕಿಚ್ಚು ಪಡುವಷ್ಟು. ಶಾಲೆಗೆ ಹೋಗಿ ಬರುವಾಗ ‘ಮಾಳಿಗಿ ಶಂಕರಪ್ಪನಂತ ಗಟ್ಟಿ ಕುಳ ತನ್ನ ಕರೆದು ಮಾತಾಡದಂದ್ರ ಹುಡುಗಾಟ್ಕೀನ?’ ಅಂದುಕೊಳ್ಳುತ್ತಿದ್ದ. ಬೇರೆಯವರು ನಕ್ಕೊಂಡೇ ಕೇಳುತ್ತಿದ್ದರು “ಏನ್ಲೇ ಶಿದ್ಲಿಂಗ, ನಿಮ್ಮ ಶಂಕರಪ್ಪ ಏನಂದ?” ತಮ್ಮತಮ್ಮಲ್ಲೇ ಕಣ್ಣು ಮಿಟುಕಿಸುತ್ತಿದ್ದರು. “ನೀ ಹಾಕ್ಕೊಂಡ ಅಂಗಿ ಸರಿಯಾಗೇತೇನ್ಲೆ? ಚೊಣ್ಣ ಬರೋಬರಿ ಆಗೇತಿಲ್ಲ? ನಿಮ್ಮವ್ವ ಮನ್ಯಾಗ ಇದ್ಲೇನು?”
‘ನಾನು ಮೆಚ್ಚಿನ ನನ್ನ ಕತೆ’ಯ ಸರಣಿಯಲ್ಲಿ ಚನ್ನಪ್ಪ ಅಂಗಡಿ ಬರೆದ ಕತೆ ‘ಪಿರಾಮಿಡ್ಡಿನಿಂದೆದ್ದು ಬಂದವನು’

Read More