ಚಿ.ಸು. ಚೆಲ್ಲಪ್ಪ ಬರೆದ ‘ವಾಡಿವಾಸಲ್‌’ಗೆ ಪೆರುಮಾಳ್ ಮುರುಗನ್ ಬರೆದ ಮುನ್ನುಡಿ

ಜಲ್ಲಿಕಟ್ಟು ಬೇರೆ ಕ್ರೀಡೆಗಳಿಗಿಂತ ಹೇಗೆ ವಿಭಿನ್ನವಾದದ್ದು ಎಂದು ಕೇಳಿದರೆ ಅದಕ್ಕೊಂದು ಉತ್ತರವಿದೆ. ಬೇರೆ ಆಟಗಳಲ್ಲಿ ಆಡುವ ಇಬ್ಬರೂ ಆಟಗಾರರಿಗೂ ಇದು ಆಟವೆಂದು ತಿಳಿದಿರುತ್ತದೆ. ಆದರೆ ಜಲ್ಲಿಕಟ್ಟುವಿನಲ್ಲಿ ಹಾಗಲ್ಲ. ಮನುಷ್ಯನಿಗೆ ಮಾತ್ರ ಇದು ಆಟ. ಮೃಗಕ್ಕೆ ಅದು ಗೊತ್ತಿಲ್ಲ. ಆಟವೆಂದು ತಿಳಿಯದ ಮೃಗವನ್ನು ಅಡಗಿಸಲು ಮನುಷ್ಯನಿಗೆ ಸಾಕಷ್ಟು ಯುಕ್ತಿಗಳಿವೆ. ಮೃಗವು ಅದನ್ನೆಲ್ಲಾ ಮೀರಿ ಆತನಿಂದ ತಪ್ಪಿಸಿಕೊಳ್ಳಬೇಕು. ಅದರ ಕೆಲವು ಅಂಶಗಳು ವಾಡಿವಾಸಲ್ ನಲ್ಲಿ ವಿವರವಾಗಿಯೇ ಬರೆಯಲಾಗಿದೆ. ಮನುಷ್ಯನೊಳಗೂ ಬಚ್ಚಿಟ್ಟುಕೊಂಡಿರುವ ಮೃಗತ್ವವನ್ನು ತೋರುವ ಕೃತಿಯಾಗಿದೆ ಈ ವಾಡಿವಾಸಲ್.
ಚಿ.ಸು. ಚೆಲ್ಲಪ್ಪ ಬರೆದ ‘ವಾಡಿವಾಸಲ್‌’ಗೆ ಪೆರುಮಾಳ್ ಮುರುಗನ್ ಬರೆದ ಮುನ್ನುಡಿ

Read More