ಚೋಳರ ರಾಜ್ಯಾಡಳಿತವೂ… ಕಾರ್ಯಕಲಾಪಗಳೂ

ನಾಗಪಟ್ಟಣದಲ್ಲಿ ಒಂದು ಬೌದ್ಧ ದೇವಾಲಯವನ್ನು ಕಟ್ಟಿಸಿ ಮತ್ತು ವೈಷ್ಣವ ಮತಕ್ಕೂ ಪ್ರೋತ್ಸಾಹವನ್ನಿತ್ತು, ಪರಧರ್ಮ ಸಹಿಷ್ಣುತೆಯನ್ನು ಪ್ರದರ್ಶಿಸಿರುವನು. ರಾಜ್ಯಾಡಳಿತದಲ್ಲಿ ಸುಧಾರಣೆಯನ್ನು ತಂದು ಹೆಸರುವಾಸಿಯಾದನು. ಕಂದಾಯವನ್ನು ನಿರ್ಧರಿಸಲು ಭೂಮಿಯ ಸರ್ವೆ ಮಾಡಿಸಿದನಲ್ಲದೆ, ತನ್ನ ವಿಶ್ವಾಸಕ್ಕೆ ಯೋಗ್ಯರಾದ ಜನರನ್ನು ಪ್ರತಿನಿಧಿಗಳಾಗಿ ಅಲ್ಲಲ್ಲಿ ನಿಯಮಿಸಿ ಆಡಳಿತವು ಸರಿಯಾಗಿ ನಡೆಯುವಂತೆ ನೋಡಿಕೊಂಡನು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More