Advertisement

Tag: ಜನಾರ್ದನ ಭಟ್

ಹೊಸಕಾವ್ಯದ ಗುರು ಗೋಪಾಲಕೃಷ್ಣ ಅಡಿಗ

1955 ರ ನಂತರ ಸುಮಾರು ಕಾಲು ಶತಮಾನ ಕಾಲ ಅಡಿಗರು ಕನ್ನಡ ಕಾವ್ಯ ಲೋಕದಲ್ಲಿ ಗುರುಸಮಾನರಾಗಿ ಸ್ವೀಕರಿಸಲ್ಪಟ್ಟರು. ಹೊಸ ಪೀಳಿಗೆಯ ಸಾಹಿತಿಗಳು ಅವರ ಪ್ರಭಾವಕ್ಕೆ ಒಳಗಾದರು. ಅಡಿಗರ ಕಾವ್ಯವನ್ನು ಗಮನಿಸುವಾಗ ಅವರು ನವೋದಯ, ಪ್ರಗತಿಶೀಲ ಮತ್ತು ನವ್ಯ – ಈ ಮೂರೂ ಮಾರ್ಗಗಳಿಗೆ ಸೇರುವ ಕವಿತೆಗಳನ್ನು ಬರೆದು ಬೆಳೆದವರು ಎನ್ನುವುದು ತಿಳಿಯುತ್ತದೆ. ತಮ್ಮ ಹಿಂದಿನ ಕಾವ್ಯಮಾರ್ಗಗಳನ್ನು ಅರೆದು ಕುಡಿದವರಾದ ಕಾರಣ ಅಡಿಗರು ಅವುಗಳ ಮಿತಿಯನ್ನು ಹೇಳಿದಾಗ ಅದಕ್ಕೊಂದು ಅಧಿಕೃತತೆ ಪ್ರಾಪ್ತವಾಯಿತು ಮತ್ತು ಕವಿಗಳು ಅವರನ್ನು ಅನುಸರಿಸಿದರು. ಕರಾವಳಿಯ ಕವಿರಾಜಮಾರ್ಗ ಸರಣಿಯಲ್ಲಿ ಡಾ.ಬಿ. ಜನಾರ್ದನ ಭಟ್ ಹೊಸಕಾವ್ಯದ ಗುರು ಮೊಗೇರಿ ಗೋಪಾಲಕೃಷ್ಣ ಅಡಿಗರ ಕುರಿತು ಬರೆದಿದ್ದಾರೆ.

Read More

ಸಮಾಜ ವಿಮರ್ಶಕ ಕವಿ ಅ.ಗೌ.ಕಿನ್ನಿಗೋಳಿ

ಕರಾವಳಿಯಲ್ಲಿ ಖಂಡಕಾವ್ಯಗಳನ್ನು ಬರೆದ ನವೋದಯ ಕವಿಪರಂಪರೆಯ ಕೊನೆಯ ಕೊಂಡಿ ಅಂದರೆ, ಕರಾವಳಿಯ ಮೊದಲನೆಯ ಗಣ್ಯ ದಲಿತ ಕವಿ ಅಚ್ಯುತಗೌಡ ಕಿನ್ನಿಗೋಳಿ.  ಅ.ಗೌ.ಕಿನ್ನಿಗೋಳಿ ಎಂಬ ಹೃಸ್ವ ಹೆಸರೇ ಅವರ ಕಾವ್ಯನಾಮ.  ಸಮಕಾಲೀನ ಕವಿಗಳ ಕಾವ್ಯವಸ್ತುವನ್ನೇ ಮುಂದುವರೆಸಿ, ಅದಕ್ಕೆ ಬೇರೊಂದು ಮುಕ್ತಾಯ ನೀಡುವ ಅವರ ಶೈಲಿ ವಿಭಿನ್ನವಾದುದು.  ಕನ್ನಡ ಮತ್ತು ಸಂಸ್ಕೃತ ಪದವಿ ಪಡೆದಿದ್ದ ಅವರು ಯಕ್ಷಗಾನ ಅರ್ಥಧಾರಿಯಾರಿಯೂ ಆಗಿದ್ದರು.

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ