ಸ್ಮಿತಾ ಅಮೃತರಾಜ್‌ ಪುಸ್ತಕಕ್ಕೆ ಜಯಶ್ರೀ ಬಿ  ಕದ್ರಿ ಬರೆದ ಮುನ್ನುಡಿ

ಸ್ಮಿತಾರ ಬರಹಗಳು ಕೆಲವೊಮ್ಮೆ ಅಸಹಾಯಕ ಚಿಟ್ಟೆಯೊಂದರ ಫಡಫಡಿಕೆಯಂತೆ, ಕೆಲವೊಮೆ ನದಿಯ ಜುಳುಹುಳು ನಾದದಂತೆ, ಅಂಗಳದಲ್ಲಿ ಬೇರುಬಿಟ್ಟ ಗಿಡವೊಂದು ಸುಗಂಧ ರೂಪದಲ್ಲಾದರೂ ತನ್ನ ಅಂತಃ ಸತ್ವ ಗಾಳಿಯಲ್ಲಿ ತೇಲಿ ಹೋಗಬೇಕೆಂದು ಹಂಬಲಿಸುವಂತೆ, ಸುಡುಕೆಂಡದಲ್ಲಿ ಅಂತರ್ಗತವಾದ ಕಿಚ್ಚಿನಂತೆ, ಕಿರು ತೊರೆಯೊಂದು ನದಿ ರೂಪದಲ್ಲಿ ಹರಿದು ಸಾಗರ ಸೇರುವೆನೆಂದು ಅಚಲ ವಿಶ್ವಾಸದಲ್ಲಿ ಹರಿಯುವಂತೆ ಒಟ್ಟಂದದಲ್ಲಿ ಹೆಣ್ಣಿನ ಧೀ ಶಕ್ತಿಯ ಸಾಮ್ಯ ರೂಪದಲ್ಲಿ ಇವೆ.
ಸ್ಮಿತಾ ಅಮೃತರಾಜ್‌ ಸಂಪಾಜೆ ಬರೆದ ಲಲಿತ ಪ್ರಬಂಧಗಳ ಸಂಕಲನ ‘ನೆಲದಾಯ ಪರಿಮಳ’ಕ್ಕೆ ಜಯಶ್ರೀ ಬಿ ಕದ್ರಿ ಬರೆದ ಮುನ್ನುಡಿ

Read More