ಸರಿ ತಪ್ಪುಗಳ ನಡುವೆ ರೇಖೆ ಎಳೆಯುವ ಮೊದಲು

ಒಬ್ಬರಿಗೆ ಸರಿ ಎನ್ನಿಸಿದ್ದು ಇನ್ನೊಬ್ಬರಿಗೆ ತಪ್ಪಾಗುವ ಈ ಚಮತ್ಕಾರವನ್ನು ಲೇಖಕರು ಆನೆ ಮತ್ತು ಮಾವುತನ ಉಪಮೆ ಬಳಸಿ ವಿಶ್ಲೇಷಿಸುತ್ತಾರೆ. ಅಷ್ಟು ದೊಡ್ಡ ಆನೆಯ ಮುಂದೆ ಮಾವುತ ಕಾಣುವುದೇ ಇಲ್ಲ. ಆದರೆ ಕೈಯಲ್ಲಿರುವ ಪುಟ್ಟದಾದ ಅಂಕುಶವನ್ನು ಉಪಯೋಗಿಸಿಕೊಂಡು ಅಂಥ ಬೃಹತ್ ಆಸೆಯನ್ನು ಅವನು ಪಳಗಿಸಬಲ್ಲ. ಹಾಗೆಯೇ ನಮ್ಮ ಯೋಚನೆಗಳನ್ನು ಕೂಡ ನಮ್ಮ ಅಂತರ್ದೃಷ್ಟಿಯೇ ಪಳಗಿಸುತ್ತದೆ, ಅದು ಕಣ್ಣಿಗೆ ಕಾಣಿಸದಿದ್ದರೂ ಬಹಳ ಪ್ರಭಾವಶಾಲಿಯಾದುದು ಎನ್ನುತ್ತಾರೆ.

Read More