ನಗರ ಜೀವನದ ಬಿಕ್ಕಟ್ಟಿನ ಕತೆಗಳು…

ಮಧ್ಯಮ ವರ್ಗದ ಜನ ಚೀಟಿ ವ್ಯವಹಾರದಲ್ಲಿ ಮೋಸ ಹೋಗುವುದನ್ನು ಚಿತ್ರಿಸುವ ಕತೆ ‘ಹರಿಚಿತ್ತ’ ಆಂಧ್ರದಿಂದ ವಲಸೆ ಬಂದ ದಲಿತ ಪೆದ್ದ ಪೆಂಚಾಲಯ್ಯ, ಎಂತೆಂಥವೋ ಕೆಲಸ ಮಾಡುತ್ತಾ, ಹೋರಾಡುತ್ತಾ, ಮಗ ಪೆಂಚಾಲಯ್ಯ ನನ್ನು ಪೊಲೀಸ್ ಕೆಲಸಕ್ಕೆ ಸೇರಿಸುತ್ತಾನೆ. ರಾಜಕೀಯ ಗಲಾಟೆಯಲ್ಲಿ ಸಿಕ್ಕಿ ಹೊಡೆತ ತಿಂದು ಬಿದ್ದಾಗ, ಗಲಾಟೆ ನಿಯಂತ್ರಿಸಲು ಮಗ ಪೊಲೀಸ್ ಪೆಂಚಾಲಯ್ಯ ಬರ್ತಾನೆ. ಗಲಾಟೆಗೆ ಬಲಿಯಾಗುವವರು ಇಂತಹ ಅಮಾಯಕರೇ.. ಕೆಳ ಮಧ್ಯಮವರ್ಗದವರಿಗೆ ‘ಯಾರೂ ಕಾಯುವವರಿಲ್ಲ..’ ಎಂಬ ಸ್ಥಿತಿ.
ವಸಂತಕುಮಾರ್ ಕಲ್ಯಾಣಿ ಅವರ ಕಥಾಸಂಕಲನ “ಪರ್ಯಾಪ್ತ”ಕ್ಕೆ ಜಿಎಸ್ ಸುಶೀಲಾದೇವಿ ಆರ್ ರಾವ್ ಬರೆದ ಮುನ್ನುಡಿ

Read More