ಸೂಕ್ಷ್ಮ ವಿಚಾರಗಳನು ಸರಳವಾಗಿ ದಾಟಿಸುವ ಬರಹಗಾರ…

ವಿದ್ಯೆ ಕಡಿಮೆಯಾದರೂ ನಡತೆ ಶುದ್ಧವಾಗಿರಬೇಕು ಎಂಬ ಮಾತಿದೆ. ಜೀವನದಲ್ಲಿ ನಿಜವಾದ ಬಡತನ ಯಾವುದೆಂದರೆ, ಅದು ತನ್ನ ನಡತೆಯನ್ನ ಶುದ್ಧವಾಗಿಟ್ಟುಕೊಳ್ಳದೇ ಇರುವುದು. ಇಲ್ಲಿ ನಡತೆಯೆಂದರೆ ವ್ಯಕ್ತಿಯ ಚಾರಿತ್ರ್ಯ, ವ್ಯಕ್ತಿತ್ವ; ಆ ವ್ಯಕ್ತಿ ಸಮಾಜದಲ್ಲಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗಿರುವ ರೀತಿ. ಆ ನಡತೆಯೊಂದು ಸರಿಯಾಗಿದ್ದರೆ ಎಲ್ಲವೂ ಸರಿಯಾಗಿರಬಲ್ಲದೆನ್ನುವ ಕವಿ ಇರುವುದರಲ್ಲೇ ತೃಪ್ತಿಯನ್ನು ಹೊಂದಿ, ಜೀವನದಲ್ಲಿ ಎಷ್ಟೇ ಕಷ್ಟವಿದ್ದರೂ ನಗುಮುಖದಿಂದ ಬದುಕುವ ರೀತಿಯನ್ನು ರೂಢಿಸಿಕೊಳ್ಳಬೇಕು ಎಂದಿದ್ದಾರೆ.
ಜಿ.ಪಿ. ರಾಜರತ್ನಂ ಬರಹಗಳ ಕುರಿತು ಮನು ಗುರುಸ್ವಾಮಿ ಬರಹ

Read More