ಟಿ20 ವಿಶ್ವ ಕಪ್ 2022 ಮತ್ತು ಅದರ ಚರಿತ್ರೆ

ಆಟದಲ್ಲಿ ಸೋಲು, ಗೆಲುವು ಇದ್ದೇ ಇರುತ್ತೆ. ಭಾರತದಲ್ಲಿ ಹಾಗೂ ಏಷ್ಯಾದಲ್ಲಿ ಪ್ರೇಕ್ಷಕರು ಇದನ್ನು ಎಷ್ಟರ ಮಟ್ಟಿಗೆ ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆಂದರೆ, ನಮ್ಮ ಆಟಗಾರರು ಗೆದ್ದರೆ, ಅವರನ್ನು ಅಟ್ಟಕ್ಕೆ ಏರಿಸುತ್ತೇವೆ; ಹಾಗೆಯೇ ಸೋತರೆ ಅವರನ್ನು ಪಾತಾಳಕ್ಕೆ ಇಳಿಸಿ ಬಿಡುತ್ತೇವೆ! ಇದೊಂದು ದೌರ್ಭಾಗ್ಯವೇ ಸರಿ. ನಾವು ನಮ್ಮ ಮನಸ್ಸನ್ನು ಸಮತೋಲನದಲ್ಲಿ ಇಡಬೇಕು. ಯಾರಿಗೂ ಸೋಲುವುದಕ್ಕೆ ಇಷ್ಟವಿರುವುದಿಲ್ಲ. ಪಂದ್ಯದಲ್ಲಿ ಯಾರಾದರೂ ಒಬ್ಬರು ಸೋಲಬೇಕು, ಒಬ್ಬರು ಗೆಲ್ಲಬೇಕು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಟಿ20 ವಿಶ್ವ ಕಪ್ ಕುರಿತ ಕುತೂಹಲಕಾರಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ

Read More