ತಗಡಿನ ಸಂದಿಯಿಂದಲೇ ರಂಗೇರಿಸುತ್ತಿದ್ದ ವಸ್ತು ಪ್ರದರ್ಶನ

ನಮಗೂ ಒಂದು ದಿನ ಅದೃಷ್ಟ ಖುಲಾಯಿಸಿ ಬಿಟ್ಟಿತು. ಸೆಕ್ಯುರಿಟಿಯ ಮನಕರಗಿ ಓನರ್ ಇಲ್ಲದ ಸಮಯ ನೋಡಿ ನಮ್ಮನ್ನು ಒಳ ಬಿಟ್ಟಿದ್ದ. ಆ ಸೌಂಡು, ಜಗಮಗ, ರಾಟೆ, ಆಟಗಳು, ಸರ್ಕಸ್‍ನ ಪ್ರಾಣಿಗಳ ಸದ್ದು, ನಗರಿಗರು ಅಲ್ಲಲ್ಲೆ ನಿಂತು ತಿನ್ನುತ್ತಿದ್ದ ತಿನಿಸುಗಳು, ಇವೆಲ್ಲ ಅತ್ಯಾಕರ್ಷಕವಾಗಿದ್ದವು. ಅವನ್ನೆಲ್ಲ ಅನುಭವಿಸಲು ದುಡ್ಡಿಲ್ಲದ ನಾವು ನೋಡಿಯೇ ಹೆಚ್ಚು ಥ್ರಿಲ್ ಆಗುತ್ತಿದ್ದೆವು. ಈಗ ಅವೆಲ್ಲ ಕೈಗೆಟುಕುವಂತೆಯೇ ಇದ್ದರೂ, ಅವನ್ನೆಲ್ಲ ಆಡುವ ಧೈರ್ಯವನ್ನು, ಮನಸ್ಸನ್ನು ಕಳೆದುಕೊಂಡಿದ್ದೇವೆ. ‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಅನುಭವ ಕಥನ.

Read More