ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕತೆ

ಸಾತಪ್ಪಗ ಇಕಾಡಿದಿಕಾಡಿ ಕುಡಿಯೂ ಚಟಾ ಬಿದ್ದಂಗಿತ್ತು. ಮೊದ ಮೊದಲ ಅಪರೂಪಕ್ಕೊಮ್ಮ ಹೊಲದೊಳಗ ರಾಶಿ ಇದ್ದಾಗ… ಯಾರದರೇ ಕಣಕ್ಕ ಹೋದರ, ಇಲ್ಲಾಂದ್ರ ಭಜನಾಕ ಹೋದರ ಅಷ್ಟೇ ಕುಡೀತಿದ್ದ. ಈಗೀಗ ಎರಡು ದಿನಕ್ಕೊಮ್ಮ ಕುಡಿಯಾಕ ಸುರು ಮಾಡಿದ್ದ. ರೊಕ್ಕ ಈಡಾಗಲಿಲ್ಲಂದ್ರ ಅಲ್ಲಿ ಇಲ್ಲಿ ಸಾಲಾ ತಗೊಂತಿದ್ದ. ವಿಜಯಪುರದೊಳಗ ಒಂದಿಬ್ಬರು ಅಡತ ಅಂಗಡಿಯವರಿದ್ದರು. ಸಾತಪ್ಪನ ಅಪ್ಪ ಬೋಜಪ್ಪ ಇದ್ದಾಗಿನಿಂದಲೂ ಅಲ್ಲೇ ವ್ಯವಹಾರ ಮಾಡಕೊಂಡು ಬಂದವರು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕಥೆ “ಕೇಡುಗಾಲದ ಕುದುರೆ”

Read More