‘ಕುವೆಂಪು ಸಮಗ್ರ ಸಾಹಿತ್ಯ’ ಸರಣಿಯ ಕುರಿತು ಡಾ. ಮೊಗಳ್ಳಿ ಗಣೇಶ್ ಬರೆದ ಲೇಖನ

“ಬಸವಣ್ಣ ಅವರ ಕ್ರಾಂತಿಯ ವಿಸ್ತರಣೆ ಇಲ್ಲೆಲ್ಲ ಪ್ರಭಾವ ಮಾಡಿದೆ. ಅಷ್ಟಿಲ್ಲದಿದ್ದರೆ ಬುದ್ಧ ಬಸವ ಅಂಬೇಡ್ಕರ್ ಎಂದು ದಲಿತ ಬಂಡಾಯದ ಲೇಖಕರು ಒಪ್ಪಿಕೊಂಡು ಕುವೆಂಪು ಸಾಹಿತ್ಯವನ್ನು ಇಷ್ಟು ಪರಿಯಲ್ಲಿ ಸಮರ್ಥಿಸಲು ಮುಂದಾಗುತ್ತಿರಲಿಲ್ಲ. ಬಸವಣ್ಣ ಅವರ ನಂತರಕ್ಕೆ ದೊಡ್ಡ ಮಟ್ಟದ ಅವೈದಿಕ ಲೇಖಕ ಕಾಣಿಸಿದ್ದು ಕುವೆಂಪು ಅವರಲ್ಲಿ ಮಾತ್ರ. ಎಂತಹ ಯುಗ ಸಂಯೋಜನೆಯ ಸೃಜನಶೀಲತೆಯ ಲೇಖನ”

Read More