ಡಾ. ಬಸವರಾಜ ಸಾದರ ಅವರ ಅನುವಾದಿತ ಕತೆಗಳ ಸಂಕಲನದಿಂದ ಒಂದು ಕತೆ

“ಸಾಹೇಬ್ರೆ, ಎಲ್ಲಾ ನಾಚಿಕೆ ಬಿಟ್ಟು, ಇರೋ ಸತ್ಯಾನೆಲ್ಲಾ ನಿಮಗೆ ಹೇಳುತ್ತೇನೆ. ನನ್ನ ಹತ್ತಿರ ಒಂದೇ ಒಂದು ಒಳಲಂಗ ಇದೆ. ಅದನ್ನು ನನ್ನ ಮದುವೆಯಲ್ಲಿ ಕೊಟ್ಟಿದ್ದರು. ಹರಿದು ಹೋಗಿದ್ದ ಅದನ್ನು ನಾನು ಅದೆಷ್ಟೋ ಸಾರಿ ಹೊಲಿದು ರಿಪೇರಿ ಮಾಡಿಕೊಂಡಿದ್ದೇನೆ. ಅದು ಮತ್ತೆ ಹೊಲಿಯಲಾರದಷ್ಟು ಚಿಂದಿ ಚಿಂದಿಯಾಗಿತ್ತು. ಅದಕ್ಕಾಗಿ ಸಾಹೇಬ್ರೆ…. ಈ ಬ್ಯಾನರ್ ಅನ್ನು ಕಿತ್ತುಕೊಂಡು ಅದರಿಂದ ಒಂದು ಒಳಲಂಗವನ್ನು ನಾನೇ ಹೊಲಿದುಕೊಂಡಿದ್ದೇನೆ…”

Read More