Advertisement

Tag: ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ

“ಕರ್ನಾಟಕದ ಕಸ್ತೂರಬಾ”: ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಅಂಕಣ

ಅಸ್ಪೃಶ್ಯತೆ ನಿವಾರಣೆಯನ್ನು ತಿಳಿಸಿಕೊಟ್ಟ ಮಹಾತ್ಮ ಗಾಂಧೀಜಿ ಅವರು ದೀನ, ದಲಿತ, ದುರ್ಬಲರ ಒಳಿತಿಗಾಗಿ ಮಾಡುವ ನಿಸ್ವಾರ್ಥ ಸೇವೆ ಅತ್ಯಂತ ಪವಿತ್ರವಾದದ್ದು ಹಾಗೂ ಅದು ದೇವರನ್ನು ಪೂಜಿಸಿದಷ್ಟೇ ಫಲ ದೊರೆಯುವ ಸೇವಾ ಕಾರ್ಯ, ಅಸ್ಪೃಶ್ಯರನ್ನು ಈ ಕಾರಣದಿಂದಲೇ ಗಾಂಧೀಜಿಯವರು ದಲಿತರು ಎಂದು ಕರೆಯುವ ಮೂಲಕ ಅವರ ಉದ್ಧಾರವೇ ಜನಾರ್ಧನನ ಸೇವೆ ಎಂಬುದನ್ನು ದೃಢವಾಗಿ ನಂಬಿದ್ದರಲ್ಲದೆ ಗಾಂಧಿಜೀಯವರ ಅನುಯಾಯಿಗಳೆಲ್ಲ ಕೇರಿಯ ಜನರಗಳಿಗಾಗಿ ಸೇವೆ ಮಾಡುವಂತಹ ವಾತಾವರಣವನ್ನು ನಿರ್ಮಿಸಿದರು.
ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ “ಹೊಸ ಓದು” ಹೊಸ ಓದು ಅಂಕಣ

Read More

ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೊಸ ಅಂಕಣ “ಹೊಸ ಓದು” ಆರಂಭ

ಶತಮಾನಗಳ ಹಿಂದಿನ ಕಥೆಗಳ ಆಶಯಕ್ಕೆ ಈ ಕಾಲಘಟ್ಟದ ಉತ್ತರಗಳ ಮಾದರಿಯ ಕಥೆಗಳನ್ನು ಬಯಲು ಮತ್ತು ಬೆಳಕು ಎಂಬರ್ಥದಲ್ಲಿ ಕತೆಗಾರ ನಿರೂಪಣೆಯ ಕ್ಯೂರೆಟರ್ ಮತ್ತು ದೃಷ್ಟಿಕೋನದ ಗ್ರಾಫರ್ ಆಗಿರಬೇಕೆನ್ನುವ ಪೊನ್ನಾಚಿ ಅವರ ಕಥೆಗಳು ಪ್ರತಿಪಾದಿತ ಮತ್ತು ಸಾಧಿತ ಕಥೆಗಳು ಪ್ರತಿನಿಧಿಸುವ ವಸ್ತು ಹಳೆಯದಾದರೂ ಕಥೆಗಳ ಅಂತ್ಯ ಪ್ರಗತಿಪರತೆಯನ್ನು ಎತ್ತಿ ಹಿಡಿದಿವೆ.
ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆಯುವ ಹೊಸ ಕೃತಿಗಳ ಪರಿಚಯಿಸುವ ಹೊಸ ಅಂಕಣ

Read More

ಧನಪಾಲ ನಾಗರಾಜಪ್ಪ ಅನುವಾದಿಸಿದ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ

“ಸೃಜನಶೀಲ ಸಾಹಿತ್ಯದ ಭಾಗವಾಗಿ ಪರಿಗಣಿಸಲ್ಪಡುವ ಅಬಾಬಿಗಳು ಅಂತಃಕರಣ, ಶಾಂತಿ ಮತ್ತು ಸೌಹಾರ್ದತೆಯ ಮೈಲಿಗಲ್ಲುಗಳಾಗಿವೆ. ಆತ್ಮನೀರಿಕ್ಷಣೆ ಮಾದರಿಯ ಆತ್ಮಾವಲೋಕನ ಮತ್ತು ಆತ್ಮಾನುಸಂಧಾನದ ಮಾದರಿಗಳಾದ ಅಬಾಬಿಗಳು ಹೊಸ ಚೈತನ್ಯಶೀಲ ಬದುಕಿಗೆ ದಾರಿದೀಪಗಳಾಗಿವೆ. ಆತ್ಮೋನ್ನತಿಗೆ ಮತ್ತು ಆತ್ಮಗೌರವದ ಉತ್ಕರ್ಷಕ್ಕೆ ಹುರಿಗೊಳಿಸುವ ಮಾನವೀಯ ಜಿಜ್ಞಾಸೆಗಳಿಂದ ಆವೃತ್ತವಾದ ಅಬಾಬಿಗಳು ಸಾರ್ವಕಾಲಿಕ ಮೌಲ್ಯಗಳನ್ನು ಗರ್ಭಿಕರಿಸಿಕೊಂಡಿವೆ.”
ತೆಲುಗಿನ ಕವಿ ಷೇಕ್ ಕರೀಮುಲ್ಲಾ ಬರೆದ ಅಬಾಬಿಗಳನ್ನು ಧನಪಾಲ ನಾಗರಾಜಪ್ಪ ‘ಬದರ್ʼ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದಾರೆ. ಈ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ ನಿಮ್ಮ ಓದಿಗೆ.

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ