Advertisement

Tag: ಡಾ. ಲಕ್ಷ್ಮಣ ವಿ. ಎ

ಗೋಡೆ ಮೇಲಿನ ಮಗಳ ಬರಹ ತರಲಾಗಲಿಲ್ಲ….

ಈಗಷ್ಟೇ ಬರೆಯಲು ಕಲಿಯುವ ಮಗುವಿನ ಗೋಡೆಯ ಮೇಲಿನ ಬರಹದಂತೆ ವಕ್ರ ವಕ್ರ… ಕವಿ ತಿರುಮಲೇಶರು ಹೇಳಿದಂತೆ ಎಲ್ಲ ಆರಂಭಗಳೂ ಅನುಮಾನದಲ್ಲೇ! ಬಾಡಿಗೆ ಮನೆಯಲ್ಲಿದ್ದ ಕವಿಯೊಬ್ಬ ಮನೆ ಬದಲಿಸುವಾಗ ಎಲ್ಲಾ ಸಾಮಾನುಗಳನ್ನು ಹೊಸ ಮನೆಗೆ ಒಯ್ದರೂ ಗೋಡೆಯ ಮೇಲೆ ಈಗ ಬೆಳೆದು ದೊಡ್ಡವಳಾದ ಮಗಳ ಗೋಡೆಯ ಗೀರುಗಳನ್ನು ತರಲಾಗಲಿಲ್ಲವೆಂಬ ತಹ ತಹಿಕೆಯ ಕವಿತೆ ಇದೆ. ಕೇವಲ ಗೆರೆಗಳು ಮಾತ್ರವಲ್ಲ, ಸೊಟ್ಟು ಮೂತಿಯ ಪ್ರಾಣಿ, ರೆಕ್ಕೆಯಿಲ್ಲದ ಹಕ್ಕಿ, ಬೆಟ್ಟ…
ಕೈಬರಹದ ಕುರಿತು ಡಾ. ಲಕ್ಷ್ಮಣ ವಿ. ಎ. ಬರಹ ನಿಮ್ಮ ಓದಿಗೆ

Read More

ಮಿಲ್ಟ್ರಿ ಟ್ರಂಕೊಳಗಿನ ಕಥೆಗಳು….

ಇಲ್ಲಿ ಅಧಿಕಾರ ಕೇಂದ್ರವಿರುವ ದಕ್ಷಿಣದ ಕರ್ನಾಟಕದ ಎದುರು, ಉತ್ತರ ಕರ್ನಾಟಕ ವಿಶಿಷ್ಟವಾದ ಭಾಷೆಯನ್ನಾಗಲಿ ಅನುಭವವನ್ನಾಗಲಿ ವೈಭವೀಕರಿಸುವುದಿಲ್ಲ, ಇಲ್ಲವೇ ಕೀಳೀಕರಿಸುವುದಿಲ್ಲ. ತನ್ನ ಪಾಲಿಗೆ ಕನ್ನಡ ನಾಡಿನ ಬದುಕೆಲ್ಲ ಒಂದೇ ಎಂಬ ಸಮದರ್ಶಿಯಾದ ದೃಷ್ಟಿಕೋನವು ಇಲ್ಲಿ ಕೆಲಸಮಾಡುತ್ತದೆ. ಹೀಗಾಗಿ ಇಲ್ಲಿನ ಸ್ಮೃತಿಚಿತ್ರಗಳು ರೋಚಕವಾದ ಅನುಭವವನ್ನು ಮಂಡಿಸಿ ಓದುಗರನ್ನು ರಂಜಿಸುವುದಕ್ಕೆ ಉತ್ಸುಕವಾಗುವುದಿಲ್ಲ. ಎಲ್ಲ ಭಾಗದ ಜೀವನದಲ್ಲಿರುವ ವಿಷಾದಕರ ದುರಂತಗಳನ್ನು ದಾಖಲಿಸುತ್ತವೆ. ಜನರ ಹಸಿವು ಬಡತನ ದುಡಿಮೆ ಹೋರಾಟ ಜೀವಂತಿಕೆಗಳನ್ನು ತಾಳ್ಮೆಯಿಂದ ಘನತೆಯಿಂದ ಕಾಣಿಸುತ್ತವೆ.
ಡಾ. ಲಕ್ಷ್ಮಣ ವಿ.ಎ. ಬರಹಗಳ ಸಂಕಲನ “ಮಿಲ್ಟ್ರಿ ಟ್ರಂಕು”ಕ್ಕೆ ರಹಮತ್‌ ತರೀಕೆರೆ ಬರೆದ ಮುನ್ನುಡಿ

Read More

ಬದುಕೆಂಬ ಹಡಗಿನ ಅಂತಸ್ತುಗಳು: ಲಕ್ಷ್ಮಣ ವಿ.ಎ. ಅಂಕಣ

“ಇದಕ್ಕೆಲ್ಲ ಜೀವನಶೈಲಿ ಬದಲಿಸಿಕೊಳ್ಳಿ ಎಂಬ ರೆಡಿಮೇಡ್ ಹಾಗು ಸುಲಭ ಉಪದೇಶವೊಂದು ಫಿಟ್ನೆಸ್ ಗುರುಗಳು ಎಸೆಯುತ್ತಾರೆ. ಆದರೆ ಅದನ್ನು ಎಲ್ಲಿಂದ ಶುರು ಮಾಡಬೇಕೆಂದು ಕೇಳಿದರೆ ಸ್ವತಃ ಅವರಿಗೇ ಗೊತ್ತಿರುವುದಿಲ್ಲ. ಮನುಷ್ಯ ಅಭಿವೃದ್ಧಿ ಅಂದುಕೊಳ್ಳುವುದೆಲ್ಲ ಇನ್ನೊಂದು ಪಾತಳಿಯಿಂದ ನೋಡಿದರೆ.”

Read More

ಓಟದ ಬದುಕಿಗೆ ಬ್ರೇಕ್ ಹಾಕಿದ ಕೊರೋನಾ: ಲಕ್ಷ್ಮಣ ವಿ.ಎ. ಅಂಕಣ

“ಯಾವ ಯಾವದೋ ಸಮಯದಲ್ಲಿ ಸೇವ್ ಮಾಡಿಕೊಂಡು ಎಂದೂ ಡೈಯಲ್ ಆಗದ ಅಪರೂಪದ ನಂಬರುಗಳಿವು. ಈಗ ಅವರೂ ಬಿಡುವಾಗಿದುದ್ದರಿಂದ ಮನಸಿಗೆ ತೃಪ್ತಿಕರವಾಗುವಷ್ಟು ಮಾತನಾಡಿ ಈ ನಾಗಾಲೋಟದ ಬದುಕಿನಲ್ಲಿ ಹೇಳದೇ ಉಳಿದ ಅಲ್ಲಲ್ಲಿ ತುಂಡಾದ ಮಾತುಗಳನ್ನು ಜೋಡಿಸಿ…”

Read More

ದುರಂತಗಳ ಸುಳಿಗಾಳಿಯಲ್ಲಿ….: ಲಕ್ಷ್ಮಣ ವಿ.ಎ. ಅಂಕಣ

“ಬೆಂಗಳೂರಿನಲ್ಲಿ ಬಿಲ್ಡರುಗಳ ಲಾಬಿಗೆ ಮಣಿದು ತವರಿಗೆ ಮರಳುವ ಆಸೆ ಹೊತ್ತುಬಂದ ವಲಸೆ ಕಾರ್ಮಿಕರ ಕಣ್ಣುಗಳಲ್ಲಿ ಅದೆಂತಹ ಆಸೆಗಳಿದ್ದವು? ತಮ್ಮವರನ್ನು ನೋಡುವ ಕಾತರ ಎಷ್ಟು ಇದ್ದಿರಬೇಕು. ರೈಲು ರದ್ದಾದ ಸುದ್ದಿಯ ಕೇಳಿ ಇವರೇನು ಬೆಚ್ಚಿ ಬಿದ್ದವರಲ್ಲ. ಇದ್ದ ಲಗ್ಗೇಜನ್ನೇ ತುಸು ಕಡಿಮೆಮಾಡಿ ಬಿಹಾರ ಜಾರ್ಖಂಡ ಮಧ್ಯಪ್ರದೇಶ ಓರಿಸ್ಸಾದಿಂದ ಬಂದ ಕೂಲಿಗಳು ಕೆಂಡದ ಟಾರು ರೋಡು ತುಳಿಯುತ್ತ ನಡೆದುಕೊಂಡೇ ಹೋಗುತ್ತಾರೆಂದರೆ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ