ನಟರಾಜ್ ಹುಳಿಯಾರರ ಪುಸ್ತಕದ ಕುರಿತು ಎಚ್.ಆರ್. ರಮೇಶ್ ಬರಹ

“ಯಾವಾಗಲೋ ಚಿಕ್ಕ ವಯಸ್ಸಿನಲ್ಲಿ ನೋಡಿದ ಒಂದು ಸಾವನ್ನು ಬಿಟ್ಟರೆ ಮತ್ತೆ, ಮತ್ತೊಂದು ಸಾವನ್ನು ನೋಡುವುದು 1998 ರ ಆಗಸ್ಟ್ ನಡುರಾತ್ರಿಯ ಡಿ.ಆರ್ ಅವರ ಸಾವು. ಇದರ ಬಗ್ಗೆ ಬರೆಯುವಾಗ ಹುಳಿಯಾರ್ ತಮ್ಮ ಕರುಳ ಬಳ್ಳಿಯ ಯಾವುದೋ ಒಂದು ಕುಡಿ ಕಡಿದು ಹೋದಾಗ ಆಗುವಷ್ಟೇ ನೋವು, ವಿಷಾದ, ಖಾಲಿತನ, ತೀವ್ರವಾಗಿ ಅವರಿಗೂ ಆಗುವುದನ್ನು ಕಾಣಬಹುದು. ಅದೇ ಥರ 2000 ರ ಇಸ್ವಿಯಲ್ಲಿ ಜರುಗಿದ ಲಂಕೇಶ್ ಸಾವು.”

Read More