‘ಶುದ್ಧಕತ್ತಲಿಲ್ಲ, ಶುದ್ಧಬೆಳಕೂ ಇಲ್ಲ’

ಡೋಗ್ರಿ ನವೋದಯ ಚಳವಳಿಯ ಪ್ರಮುಖರಾದ ಪ್ರೊ. ನೀಲಾಂಬರ್ ದೇವ್ ಶರ್ಮಾ ಅವರದು ಪ್ರಶಾಂತ ವ್ಯಕ್ತಿತ್ವ. ಸುಂದರವಾದ ನಿಲುವು. ಸ್ವತಃ ಬರಹಗಾರರಾಗಿ ಗುರುತಿಸಿಕೊಂಡದ್ದಲ್ಲದೆ ಡೋಗ್ರಿ ಭಾಷೆಯಲ್ಲಿ ಸಾಹಿತ್ಯ ಸೃಷ್ಟಿಸಲು ಇತರರಿಗೆ ಪ್ರೋತ್ಸಾಹ ನೀಡಿದವರು. ಡೋಗ್ರಿ ಜನಪದ ಸಾಹಿತ್ಯದ ದಾಖಲೀಕರಣ ಯೋಜನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ವ್ಯಕ್ತಿಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More