Advertisement

Tag: ತಳಕಲ್ ಡೈರಿ

ಅವರಿಬ್ಬರೂ ಆ ಸ್ಥಿತಿ ತಲುಪಿ ಬಂದಿದ್ದರು…

ಅಲ್ಲಾಸಾಬರು ಹಾಗೂ ಶಿವಣ್ಣನವರು ಇಬ್ಬರೂ ವಿಭಿನ್ನ ನೆಲೆ, ಪರಿಸರದಿಂದ ಬಂದವರು. ಇಬ್ಬರ ಜಾತಿ ಧರ್ಮಗಳು ಬೇರೆ. ಶಿಕ್ಷಣ, ಆರ್ಥಿಕ ಸ್ಥಿತಿ ವಿಭಿನ್ನ. ಒಬ್ಬರು ದೇವರ ಜಪತಪ ಮಾಡುತ್ತಾ ಸ್ವರ್ಗ ನರಕಗಳ ಬಗ್ಗೆ ಹೇಳುತ್ತಾ ಸತ್ತ ನಂತರದ ಜೀವನ ವಿವರಿಸುತ್ತಾ ಸಂಪೂರ್ಣವಾಗಿ ಧಾರ್ಮಿಕ ವಿಚಾರಗಳನ್ನು ನಂಬುತ್ತಾ ಜಗತ್ತಿನ ಪ್ರತಿಯೊಂದರ ಸೃಷ್ಟಿಯೂ ಆ ದೇವನಿಂದಾದ್ದು ಎಂದು ನಂಬಿ ಸಂಪ್ರದಾಯಬದ್ಧವಾಗಿ ಬದುಕುತ್ತಿರುವ ವ್ಯಕ್ತಿ.
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”

Read More

ಇಸ್ಮಾಯಿಲ್ ಬರೆಯುವ ತಳಕಲ್ ಡೈರಿಯ ಮೊದಲ ಪುಟ

ಮಂಗಳೇಶಪ್ಪನವರ ಶ್ರೀಮತಿಯವರಾಗಿದ್ದ ದೇವಮ್ಮ ನಿಜಕ್ಕೂ ದೇವತೆಯಂತವರು. ತಮಗಿದ್ದ ನಾಲ್ಕು ಜನ ಮಕ್ಕಳ ಹಾಗೆ ನಾವು ನಾಲ್ಕು ಜನರನ್ನೂ ತಮ್ಮ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಂತೆಯೇ ಎರಡು ವರ್ಷ ಜತನ ಮಾಡಿದವರು. ಅವರ ತಾಯಿಗರಳು ನಮ್ಮೆಡೆಗೆ ಸದಾ ಮಿಡಿಯುತ್ತಿತ್ತು. ಡಿ.ಇಡಿ ಓದಿದ ಆ ಎರಡೂ ವರ್ಷ ನಮ್ಮ ಊರು, ನಮ್ಮ ತಂದೆ ತಾಯಿ ಯಾರೂ ಅಂದರೆ ಯಾರೂ ನೆನಪಾಗದಂತೆ ನಮ್ಮ ಮೇಲೆ ಪ್ರೀತಿ ತೋರಿಸಿದ್ದೇಕೆಂದು ಈವರೆಗೂ ತಿಳಿದಿಲ್ಲ. ಯಾಕೆಂದರೆ ಆ ಊರಿನಲ್ಲಿ ಇವರ ಕುಟುಂಬವೆಂದರೆ ಒಂದು ಘನತೆ ಮತ್ತು ಗಾಂಭಿರ್ಯವಿತ್ತು. ನಮಗೆ ತಮ್ಮ ಎದೆಯಲ್ಲಿ ವಿಶೇಷ ಜಾಗ ಕೊಟ್ಟಿದ್ದು ನಮ್ಮ ಅದೃಷ್ಟವೆಂದೆ ಹೇಳಬೇಕು. ಮನುಷ್ಯ ಪ್ರೀತಿಯ ಸುಂದರ ಕ್ಷಣಗಳನ್ನು ಸೆರೆಹಿಡಿದು ಬರೆಯುವ ಇಸ್ಮಾಯಿಲ್‌ ತಳಕಲ್‌ ಅವರ ಹೊಸ ಅಂಕಣ ತಳಕಲ್ ಡೈರಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ