Advertisement

Tag: ದಯಾನಂದ

ಓದುಗರೊಟ್ಟಿಗೆ ಮಾತನಾಡುವ ಕಥೆಗಳು…

ಮುಗ್ಧ ಮಗು ಸಚ್ಚಿದಾನಂದನನ್ನು ಭವಿಷ್ಯದ ಪೀಠಾಧಿಪತಿಯನ್ನಾಗಿ ಮಾಡಬೇಕೆನ್ನುವ ತಂದೆ- ತಾಯಿಗಳ ಆಸೆ, ಅಧಿಕಾರ ಲಾಲಸೆ, ಆಶ್ರಮದಲ್ಲಿನ ಅನೈತಿಕ ಚಟುವಟಿಕೆಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವ ಪರಿ, ದೇವರ ಸನ್ನಿಧಾನ, ದೇವರ ಸೇವೆ ಮುಗ್ಧ ಮಗುವಿನ ಕಣ್ಣಲ್ಲಿ ಕಾಣುತ್ತವೆ. ಸಮಾಜವನ್ನು ತಿದ್ದುವ, ಆದರ್ಶ ವಟುಗಳನ್ನು ಬೆಳೆಸುವ ಸನ್ನಿಧಾನಗಳೇ ದುರ್ಮಾರ್ಗ ಹಿಡಿದಿರುವುದು ‘ದೇವರ ಮಗು’ ಕತೆಯಲ್ಲಿ ವ್ಯಕ್ತವಾಗಿದೆ. ‘ಮುಳ್ಳು’ ಕಥೆಯಲ್ಲಿ ಬಶೀರನ ಮನಸ್ಸಿನ ತೊಳಲಾಟವನ್ನು ಅತ್ಯಂತ ಮಾರ್ಮಿಕವಾಗಿ ಕಟ್ಟಿಕೊಟ್ಟಿದ್ದಾರೆ.
ದಯಾನಂದ ಅವರ ಕಥಾ ಸಂಕಲನ “ಬುದ್ಧನ ಕಿವಿ”ಯ ಕುರಿತು ಮಂಜಯ್ಯ ದೇವರಮನಿ ಬರಹ

Read More

ಫ್ರೂಟ್ ಮಾರ್ಕೆಟ್ಟಿನ ಅಮೀರುನ್ನೀಸಾ:ದಯಾನಂದ ಬರೆದ ರಸ್ತೆನಕ್ಷತ್ರ

ಇಂದೂ ಮುಸ್ಲಿಂ ಗಲಾಟೆಗಳಾಗ್ತವೆ. ನಿಂಗೇನಾದ್ರೂ ಏಟು ಬೀಳ್ತವೆ, ಒಂದೆರಡು ದಿನ ಎಲ್ಲಾದ್ರೂ ಹೋಗು ಅಂತಂದ್ರು. ನಾನು ಇಲ್ಲೇ ಪಕ್ಕದಲ್ಲಿ ಮುರುಗಮಲ್ಲ ದೇವಸ್ಥಾನ ಅಂತ ಐತಲ್ಲ ಅಲ್ಲಿ ಬುರ್ಖಾ ಬದಲು ಸೀರೆ ಉಟ್ಟಿಕೊಂಡು ಒಂದೈದು ದಿನ ಇದ್ದೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ