Advertisement

Tag: ದಯಾ ಗಂಗನಘಟ್ಟ

ತಿಪಟೂರು ಸೀಮೆಯ ಘಮಲು

ಕೇವಲ ನಿರೂಪಕಿ ಆಗದೆ ಕತೆಗಳ ಒಳಗಿನಿಂದ ಬಂದು ಮಾತನಾಡುವ ಕತೆಗಾರ್ತಿಗೆ ಆ ಕಾರಣಕ್ಕೆ ಒಂದು ರೀತಿಯ ಸಹಜ ಯಜಮಾನಿಕೆ ಪ್ರಾಪ್ತವಾಗಿದೆ. ಭಾರತದ ಮಹಾವ್ಯಾಖ್ಯಾನಗಳನ್ನು ನೀಡಿದ ವಾಲ್ಮೀಕಿ ವ್ಯಾಸರು ಕತೆಯ ಒಳಗಿನವರು. ತಾವೂ ತಮ್ಮ ಕತೆಯಲ್ಲಿ ಪಾತ್ರಧಾರಿಗಳು ಅಥವಾ ತಮ್ಮಿಂದಲೇ ಕತೆಗಳನ್ನು ಆರಂಭಿಸಿದವರು. ಕತೆಗಾರಿಕೆಗೆ ಇದೊಂದು ಅತ್ಯುತ್ತಮ ಮಾದರಿ. ತಾನೇ ಊರಾಡಿ ಎತ್ತಿಕೊಂಡು ಬಂದ ಕತೆಗಳಂತಿರುವ ಸಮೂಹ ಪ್ರಜ್ಞೆ ಈ ಕತೆಗಳ ಸತ್ವ. ಕತೆಗಳು ಸಮೂಹದ ಸ್ವತ್ತು. ಸಮೂಹ ಕೊಡುತ್ತಿರುವ ಸಮಸ್ತ ಬೈಗುಳಗಳಾದಿಯಾಗಿ ಯಾವುದನ್ನೂ ಸೋಸದೆ ಇಡಿಯಾಗಿ ನಮಗೆ ತಲುಪಿಸಲಾಗಿದೆ.
ದಯಾ ಗಂಗನಘಟ್ಟ ಕಥಾ ಸಂಕಲನ “ಉಪ್ಪುಚ್ಚಿ ಮುಳ್ಳು”ಗೆ ನಟರಾಜ್‌ ಬೂದಾಳು ಬರೆದ ಮುನ್ನುಡಿ

Read More

ಈ ಮಳೆಗಾಲ ನಮ್ಮದಲ್ಲ…

ಚಲಂ ಕವಿತೆಗಳ ಸಾಂಗತ್ಯ  ಕಡಲ ಮೇಲಿನ ಹಾದಿ. ಅನುಭಾವವನ್ನು ಹುಟ್ಟುಹಾಕುವ ನೀರ ಮೇಲಿನ ಪಯಣ. ಒಮ್ಮೆ ಇದು ಆರಂಭವಾದರೆ ದಿಕ್ಸೂಚಿಯಿಂದ ದಿಕ್ಕನ್ನು ತಿಳಿಯಬೇಕೆ ಹೊರತು ಕಣ್ಣಳತೆಗೆ ನಮಗೆ ಯಾವ ಮಾಹಿತಿಯೂ ದಕ್ಕುವುದಿಲ್ಲ. ಸ್ವಭಾವತಃ ವಾಚಾಳಿಯಲ್ಲದ ಚಲಂ ಅಷ್ಟೇನೂ ಔಟ್ಗೋಯಿಂಗ್ ಅಲ್ಲದ ಅಂತರ್ಮುಖಿ‌. ಅಂತೆಯೇ ಅವರ ಕವಿತೆಗಳೂ.ಕಡಲು ದಡಕ್ಕನೆ ತಂದು ಅಪ್ಪಳಿಸಿದ ಕಪ್ಪೆಚಿಪ್ಪುಗಳಲ್ಲ ಇಲ್ಲಿನ ಕವಿತೆಗಳು. ತಣ್ಣಗೆ ಹರಿವ ನದಿಯೊಳಗೆ ನುರಿದು ಅವಾಗೇ ನುಣ್ಣಗಾದ ನಯಸ್ಸು ಕಲ್ಲಿನಂತವು.
ಚಲಂ ಹಾಡ್ಲಹಳ್ಳಿಯವರ “ಈ ಮಳೆಗಾಲ ನಮ್ಮದಲ್ಲ” ಕವನ ಸಂಕಲನದ ಕುರಿತು ದಯಾ ಗಂಗನಘಟ್ಟ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ