Advertisement

Tag: ದೇವಸನ್ನಿಧಿ

ಕುಂಭಮೇಳದ ನೆನಪುಗಳು….

ನನಗೆ ತಣ್ಣಗಿನ ನೀರೆಂದರೆ ನಡುಕ. ಹಾಗಾಗಿ ನೀರಿನಲ್ಲಿ ಮುಳುಗಲು ಹಿಂದು ಮುಂದು ನೋಡುತ್ತಿದ್ದೆ. ಹಾಗೇ ನೋಡಿ ವಾಪಸ್‌ ಬರುವುದು ಅಂತ ನನ್ನ ಇರಾದೆ ಇತ್ತು. ನನ್ನ ಸ್ನೇಹಿತೆ ಸಂಗಮದಲ್ಲಿ ಸ್ನಾನ ಮಾಡುವೆ ಎಂದಾಗ ಅವರ ಜೊತೆ ಹೋದೆ. ಒಂದು ದೋಣಿ ನದಿಯ ಸಂಗಮದ ಜಾಗಕ್ಕೆ ಕರೆದುಕೊಂಡು ಹೋಯಿತು. ಅಲ್ಲಿ ಬಟ್ಟೆ ಬದಲಿಸಲು ಒಂದು ತಡಿಕೆಯನ್ನು ಮಾಡಿದ್ದರು ದೋಣಿಯ ಮೇಲೆಯೇ. ನಾನೂ ನೀರಿನಲ್ಲಿ ಇಳಿದು ಮುಳುಗು ಹಾಕಿ ಬರುತ್ತೀನಿ ಅಂದುಕೊಂಡರೂ ಯಾಕೋ ಆಗುತ್ತಲೇ ಇರಲಿಲ್ಲ.
‘ದೇವಸನ್ನಿಧಿ’ ಅಂಕಣದಲ್ಲಿ ಕುಂಭಮೇಳಕ್ಕೆ ಭೇಟಿ ನೀಡಿದ ಅನುಭವದ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಚಂಬಲ್‌ನ ಡಕಾಯಿತರು ಕಾಪಾಡಿದ ವಿಗ್ರಹಗಳು

ನಮ್ಮ ದೇಶವನ್ನು ನೋಡಲು ಸರಿಯಾಗಿ ಒಂದು ಜನ್ಮ ಸಾಕಾಗಲ್ಲ. ಅಲೆದಾಡಲು ಇನ್ನೂ ಅದೆಷ್ಟು ಜನ್ಮಗಳು ಬೇಕೋ. ಅದರಲ್ಲೂ ಈ ಮಧ್ಯಪ್ರದೇಶ ರಾಜ್ಯವನ್ನು ನೋಡಲು ಅರ್ಧ ಜನ್ಮವೇ ಬೇಕೇನೋ. ಪ್ರಸ್ತುತ ನಾನು ಗ್ವಾಲಿಯರ್‌ನಿಂದ ೨೫ ಕಿ. ಮೀ ದೂರದಲ್ಲಿರುವ ಮೊರೇನಾ ಅನ್ನೋ ಜಿಲ್ಲೆಗೆ ಸೇರಿದ ಬಟೇಶ್ವರ ಗುಡಿಗಳು ಜೀವ ತಳೆದ ಕಥೆಯ ಬಗ್ಗೆ ಹೇಳಬೇಕು.  ಇವು ೮ ರಿಂದ ೧೦ ನೇ ಶತಮಾನದಲ್ಲಿ ನಿರ್ಮಾಣ ಆಗಿರಬಹುದು ಎನ್ನುತ್ತಾರೆ ಪುರಾತತ್ವಜ್ಞರು. ಆದರೆ ಇದು ಬೆಳಕಿಗೆ ಬಂದಿದ್ದು ೨೦೦೫ ರಿಂದ ಈಚೆಗೆ. ಅಲ್ಲೀ ತನಕ ಏನಾಗಿತ್ತು? ಯಾಕೆ ಯಾರೂ ಇಲ್ಲಿರುವ ವಿಗ್ರಹಗಳನ್ನು ಕಳುವು ಮಾಡಲಿಲ್ಲ? ಅವುಗಳನ್ನು ಚಂಬಲ್‌ ನ ಡಕಾಯಿತರು  ಪರೋಕ್ಷವಾಗಿ ಕಾಯುತ್ತಿದ್ದರು ಎಂದು ಬರೆಯುತ್ತಾರೆ ಗಿರಿಜಾ ರೈಕ್ವ.  ದೇವಸನ್ನಿಧಿ ಅಂಕಣದಲ್ಲಿ ಅವರ ಹೊಸ ಬರಹ ಇಲ್ಲಿದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ