Advertisement

Tag: ಧನಪಾಲ ನಾಗರಾಜಪ್ಪ

ಧನಪಾಲ ನಾಗರಾಜಪ್ಪ ಅನುವಾದಿಸಿದ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ

“ಸೃಜನಶೀಲ ಸಾಹಿತ್ಯದ ಭಾಗವಾಗಿ ಪರಿಗಣಿಸಲ್ಪಡುವ ಅಬಾಬಿಗಳು ಅಂತಃಕರಣ, ಶಾಂತಿ ಮತ್ತು ಸೌಹಾರ್ದತೆಯ ಮೈಲಿಗಲ್ಲುಗಳಾಗಿವೆ. ಆತ್ಮನೀರಿಕ್ಷಣೆ ಮಾದರಿಯ ಆತ್ಮಾವಲೋಕನ ಮತ್ತು ಆತ್ಮಾನುಸಂಧಾನದ ಮಾದರಿಗಳಾದ ಅಬಾಬಿಗಳು ಹೊಸ ಚೈತನ್ಯಶೀಲ ಬದುಕಿಗೆ ದಾರಿದೀಪಗಳಾಗಿವೆ. ಆತ್ಮೋನ್ನತಿಗೆ ಮತ್ತು ಆತ್ಮಗೌರವದ ಉತ್ಕರ್ಷಕ್ಕೆ ಹುರಿಗೊಳಿಸುವ ಮಾನವೀಯ ಜಿಜ್ಞಾಸೆಗಳಿಂದ ಆವೃತ್ತವಾದ ಅಬಾಬಿಗಳು ಸಾರ್ವಕಾಲಿಕ ಮೌಲ್ಯಗಳನ್ನು ಗರ್ಭಿಕರಿಸಿಕೊಂಡಿವೆ.”
ತೆಲುಗಿನ ಕವಿ ಷೇಕ್ ಕರೀಮುಲ್ಲಾ ಬರೆದ ಅಬಾಬಿಗಳನ್ನು ಧನಪಾಲ ನಾಗರಾಜಪ್ಪ ‘ಬದರ್ʼ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದಾರೆ. ಈ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ ನಿಮ್ಮ ಓದಿಗೆ.

Read More

ಗೀತೆಯ ಸಾರ: ಧನಪಾಲ ನಾಗರಾಜಪ್ಪ ಅನುವಾದಿಸಿದ ಸೈಯದ್ ಸಲೀಂ ಕತೆ

“ದಿಗಿಲುಗೆ ಪರ್ಯಾಯ ಪದದಂತೆ ನೀನು ಮುಖವನ್ನು ಹಾಗೆ ಯಾಕೆ ಮಾಡಿಕೊಂಡೆ? ಮೊದಲು ನೀನು ನನ್ನ ಬದುಕಿನ ವಿಷಮವಾದ ಸಂಗತಿಗಳಿಂದ ಹೊರಗೆ ಬಂದುಬಿಡು. ನಾವು ಹೀಗೆ ನೋವಿನಲ್ಲಿ ಕಳೆದುಕೊಂಡ ಯಾವ ನಿಮಿಷವೂ ಮತ್ತೆ ಮರಳಿ ಬರುವುದಿಲ್ಲ. ಜೀವನ ದೇವರ ಕೊಟ್ಟ ವರ. ಹಾಗೆಂದು ನನಗೆ ನೋವೇ ಇಲ್ಲ ಎಂದುಕೊಳ್ಳಬೇಡ. ಎದೆಯಾಳದಲ್ಲಿ ಮಡುಗಟ್ಟಿರುವ ನೋವು ಹರಿತವಾಗಿ ಸದಾ ಚುಚ್ಚುತ್ತಲೇ ಇರುತ್ತದೆ.”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ