ಕಾಲನ ಮಹಿಮೆಗೆ ಶರಣಾದ ಕತೆಗಳ ಗುಚ್ಛ

ಮಲೆನಾಡಿನ ಮಡಿಲಲ್ಲಿರುವ ಸಕ್ರೆಬೈಲಿನಲ್ಲಿ ಬಹುತೇಕ ನಡೆಯುವ ಕತೆಗಳು ಮನುಷ್ಯ ಸಂಬಂಧಗಳಲ್ಲಿನ ತಾಕಲಾಟಗಳನ್ನು ಬಿಂಬಿಸುತ್ತವೆ. ಸಮಾಜದ ಅಧೋಮುಖಿ ಬೆಳವಣಿಗೆಗಳನ್ನು, ಸೋಗಲಾಡಿತನವನ್ನು, ಮುಖವಾಡದ ಹಂಗನ್ನು, ಸುಖದ ಹಪಾಹಪಿಯನ್ನು, ಆಧುನಿಕತೆ ತಂದೊಡ್ಡಿರುವ ಅಪಾಯಗಳನ್ನು, ವ್ಯಕ್ತಿತ್ವದ ವಿಕಾಸವನ್ನು, ಬದುಕಿನ ಸಂಕೀರ್ಣತೆಗಳನ್ನು ಕತೆಗಳು ಹದವಾಗಿ ಮೈಗೂಡಿಸಿಕೊಂಡು ಬೆಳೆದಿವೆ.
ಅಲಕಾ ಕಟ್ಟೆಮನೆಯವರ ʻಹೊರಳು ಹಾದಿಯ ನೋಟʼ ಕಥಾಸಂಕಲನದ ಕುರಿತು ನಿವೇದಿತಾ ಎಚ್. ಬರಹ

Read More