ನವೋದಯದಿಂದ ನವ್ಯಕ್ಕೆ ಪೇಜಾವರ ಸದಾಶಿವ ರಾವ್

ಕನ್ನಡದ ಆಧುನಿಕ ಕವಿಗಳನ್ನೆಲ್ಲ ಓದಿ, ಬರೆದುಕೊಂಡು, ತಾವು ಸ್ವತಃ ಕವನಗಳನ್ನು ಬರೆದು ತಮ್ಮನ್ನು ಸ್ವತಃ ತಿದ್ದಿಕೊಂಡು, ಗೋಕಾಕರಂಥ ವಿಮರ್ಶಕರ ಅಭಿಪ್ರಾಯವನ್ನು ಕೇಳಿ ಮುಕ್ತ ಮನಸ್ಸಿನಿಂದ ಸ್ವೀಕರಿಸಿ, ಅವರ ಸಾಹಿತ್ಯ ರಚನೆಯ ಬಗ್ಗೆ ತಮ್ಮ ಮುಕ್ತ ಅಭಿಪ್ರಾಯಗಳನ್ನು ಹೇಳಿ ತಾನೂ ಬೆಳೆದ ಪೇಜಾವರ ಸದಾಶಿವರಾಯರು ತಮ್ಮೊಂದಿಗೆ ಇತರರನ್ನೂ ಬೆಳೆಸಿದ ಸಾಹಿತಿ. ಚಿತ್ರಕಲೆ ಟೆನಿಸ್ ಆಟ, ಸಿತಾರ್ ನುಡಿಸುವುದು, ಫೋಟೋಗ್ರಫಿ, ಅಂಚೆಚೀಟಿ ಸಂಗ್ರಹ, ಚಾರಣ, ಮೌಂಟೆನಿಯರಿಂಗ್  ಮುಂತಾದ ಆಸಕ್ತಿಗಳನ್ನು ಹೊಂದಿದ್ದ ಜೀವನ್ಮುಖಿ ಅವರಾಗಿದ್ದರು. 

Read More