Advertisement

Tag: ಪ್ರೇಮ

ತಿಜೋರಿಯಿಂದ ತಪ್ಪಿಸಿಕೊಂಡ ಘಳಿಗೆಗಳೆಷ್ಟೋ…: ಆಶಾ ಜಗದೀಶ್ ಅಂಕಣ

ಸುಮ್ಮನೇ ತಟ್ಟೆಯ ಮುಂದೆ ಕುಳಿತು ಸಮಯ ಉರುಳದಂತೆ, ಈ ತುತ್ತು ಮತ್ತಾರದೋ ಚೀಲ ಸೇರಲಿ ಎಂದಷ್ಟೇ ಪ್ರಾರ್ಥಿಸುತ್ತಾ… ಇಷ್ಟೇ ಅಲ್ಲವಾ ಈ ಬದುಕು ಎನ್ನುವ ಅಂತಿಮ ಸತ್ಯದ ದರ್ಶನವಾದಾಗ ಯಾವುದೆಲ್ಲವನ್ನು ಬೇಕು ಎಂದುಕೊಳ್ಳುತ್ತಿದ್ದೇವೋ ಅದಾವುದೂ ನಮ್ಮ ಆತ್ಯಂತಿಕ ಜರೂರತ್ತಿನ ಪಟ್ಟಿಯಲ್ಲಿ ಇರಲೇ ಇಲ್ಲ ಎನ್ನುವುದನ್ನು ಪ್ರಯಾಸದಿಂದ ಮನಗಾಣುತ್ತಾ… ಯಾವುದೂ ಪೂರ್ಣವಲ್ಲ ಇಲ್ಲಿ… ಈ ರೈಲು ಬಂಡಿ, ನಾವು ಹತ್ತುವ ಮುಂಚೆಯೇ ಪಯಣ ಆರಂಭಿಸಿತ್ತು ಮತ್ತು ನಾವು ಇಳಿದ ನಂತರವೂ ಪಯಣಿಸುತ್ತಲೇ ಇರುತ್ತದೆ..
ಆಶಾ ಜಗದೀಶ್ ಅಂಕಣ “ಆಶಾ ಲಹರಿ”

Read More

ನೆನಪಾಗಿ ಉಳಿದ ಟ್ರೂತನ್

ರಸ್ತೆಯುದ್ದಕ್ಕೂ ಮೊದಲು ಸಿಗುವ ಸುಧಾಳನ್ನು ಮನೆಗೆ ಸೇರಿಸಿ, ನಂತರ ಚಿತ್ರ, ಎಲ್ಲರನ್ನೂ ಬಿಟ್ಟು ನಾನು ಮತ್ತು ರೇವಿ ಕಾಲೆಳೆದುಕೊಂಡು ಇ. ಎಸ್. ಐ ಹತ್ತಿರವಿದ್ದ ಮನೆ ಸೇರುವುದರಲ್ಲಿ 6 ಕಳೆದಿರುತ್ತಿತ್ತು. ಅಷ್ಟು ಹೊತ್ತಿಗೆ ಅಮ್ಮನನ್ನೇ ತಿನ್ನುವ ಘರ್ಜಿಸುವ ಹೆಣ್ಣು ಹುಲಿಯಾಗಿರುತ್ತಿದ್ದೆ! ನಾನು ರಸ್ತೆಯ ಮೂಲೆಯಲ್ಲಿ ತಿರುಗಿದೊಡನೆ ಎಲ್ಲರೂ ಸಿನೆಮಾದಲ್ಲಿ ರೌಡಿ ಬಂದಾಗ ಗುಸುಗುಸು ಮಾತನಾಡುತ್ತ ಮೌನವಾಗುತ್ತಾರಲ್ಲ… ಹಾಗೆ ಸೈಲೆಂಟು! ಮತ್ತೆ ಜಗತ್ತಿನ ಮಕ್ಕಳೆಲ್ಲ ಶಾಲೆ ಮುಗಿಸಿದ ಎರಡು ಗಂಟೆಗಳ ನಂತರ ಮನೆ ಸೇರುತ್ತಿದ್ದ ಘೋರ ಅನ್ಯಾಯ ಅನುಭವಿಸುತ್ತಿರುವಾಗ ಅವರೆಲ್ಲ ಖುಷಿಯಾಗಿ ನಗುತ್ತ ಇರುವುದು ಏನು ಕಡಿಮೆ ಅಪರಾಧವಾ?!
ಭಾರತಿ ಬಿ.ವಿ.ಯವರ “ಈ ಪ್ರೀತಿ ಒಂಥರಾ” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ