ಸಜ್ಜನಿಕೆಗೆ ಮತ್ತೊಂದು ಹೆಸರು ಪ್ರೊ.ಜೆ. ಲಕ್ಕಪ್ಪ ಗೌಡ

೨೦ನೇ ಶತಮಾನದ ಉತ್ತರಾರ್ಧದಲ್ಲಿ ನಡೆದ ಶೈಕ್ಷಣಿಕ ವಲಯಗಳ ಕನ್ನಡದ ಅಭಿವೃದ್ಧಿ ಕೆಲಸಗಳಿಗೆ ಪೂರಕವಾಗಿ ಕೆಲಸ ನಿರ್ವಹಿಸಿದ ಪ್ರೊ. ಎಚ್.ಜೆ. ಲಕ್ಕಪ್ಪ ಗೌಡರು ಸೋಮವಾರ ಸಂಜೆ ನಮ್ಮನ್ನು ಅಗಲಿದ್ದಾರೆ. ಭಾರತದ ಇತರ ಪ್ರದೇಶಗಳಿಗೆ ಹೋಲಿಸಿದರೆ ಕರ್ನಾಟಕ ಜಾನಪದ ಅಧ್ಯಯನವು ಸಾಕಷ್ಟು ವಿಸ್ತೃತವೂ ಗಂಭೀರವೂ ಆಗಿರುವುದಕ್ಕೆ  ಕಾರಣಕರ್ತರಾದವರಲ್ಲಿ ಲಕ್ಕಪ್ಪ ಗೌಡರಿಗೆ ಪ್ರಮುಖ ಸ್ಥಾನವಿದೆ. ಅವರ ಸಾಧನೆಯ ಹಾದಿಯನ್ನು ಮೆಲುಕು ಹಾಕಿದ್ದಾರೆ ವಿದ್ವಾಂಸ ಪ್ರೊ. ಪುರುಷೋತ್ತಮ ಬಿಳಿಮಲೆ. 

Read More