Advertisement

Tag: ಬಸವರಾಜು ಕುಕ್ಕರಹಳ್ಳಿ

ಮಾನವೀಯತೆಗಾಗಿಯೇ ಜೀವ ತೇದವರ ನೆನೆಯುತ್ತಾ…

‘ವರ್ಣ’ ಅಪ್ಪಟ ದಲಿತ ಜಗತ್ತಿನ ಪ್ರಾತಿನಿಧಿಕ ಕವಿತೆ. ಕವಿ ಸುಮ್ಮನೆ ಎಲೆಮರೆಯ ಕಾಯಿಯಂತಿದ್ದರೂ ಬಿಡದೆ ಪ್ರಚೋದಿಸಿ ಅಖಾಡಕ್ಕೆ ಕರೆದು ಕೊನೆಗೆ ಮಣ್ಣುಮುಕ್ಕುವ ಉಢಾಳರಿಗೆ ಎಚ್ಚರಿಕೆಯಂತಿದೆ ಈ ಕವಿತೆ. “ಹಸಿರು, ಕೆಂಪು, ಕಪ್ಪು, ಬಣ್ಣಗಳೊಳಗೆ ಕರಗಿಹೋದ ದಲಿತರ ನೆತ್ತರು ಮತ್ತು ಬೆವರು ಉಳ್ಳವರನ್ನು ಉಸಿರುಗಟ್ಟಿ ಸಾಯಿಸಿದರೆ ಆಶ್ಚರ್ಯಪಡಬೇಕಿಲ್ಲ”. ‘ಹಸಿವು’ ಕವಿತೆ ಅವ್ವನ ಉದಾರತನವನ್ನೂ ಆಕೆಯ ಸಂಸ್ಕಾರವನ್ನೂ ದರ್ಶಿಸಿ ದಂಗುಬಡಿಸುತ್ತದೆ. ಹಸಿವು ಎಂದು ಬಂದವರಿಗೆ ತನ್ನ ಪಾಲಿನ ತಟ್ಟೆಯಲ್ಲಿದ್ದ ಹಿಟ್ಟನ್ನು ಕೊಟ್ಟುಬಿಡುತ್ತಾಳೆ. ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣ

Read More

ಬಸವರಾಜು ಕುಕ್ಕರಹಳ್ಳಿ ಎಂಬ ಕಥೆಗಾರನೊಟ್ಟಿಗಿನ ಕೆಲವು ನೆನಪುಗಳು

ಈ ಹಿಂದಿನಿಂದಲೂ ಕಾವ್ಯ ಬರೆಯಿರಿ ಎಂದು ಪೀಡಿಸುತ್ತದ್ದ ನನಗೆ ಕರೋನಾ ಸಂದರ್ಭದಲ್ಲಿ ಕರೆ ಮಾಡಿ ಭೇಟಿ ಮಾಡುವಂತೆ ತಿಳಿಸಿದರು ಅಂತೂ ಖುಷಿಪಟ್ಟು ಅವರನ್ನು ರಾಮಕೃಷ್ಣ ನಗರದ ಪಾರ್ಕೊಂದರಲ್ಲಿ ಭೇಟಿಯಾದೆ. ಒಂದು ಟೈಪಿಸಿದ ಹಾಳೆಗಳ ಗುಚ್ಚವನ್ನು ನೀಡುತ್ತಾ “ನೋಡಪ್ಪ ಇವು ಕವಿತೆ ಎನಿಸಿದರೆ ಪ್ರಕಟಿಸೋಣ, ಇಲ್ಲವೆಂದರೆ ಬೇಡ” ಎಂದು ಮೌನವಾದರು.
ನೆನ್ನೆ ಕತೆಗಾರ ಬಸವರಾಜು ಕುಕ್ಕರಹಳ್ಳಿ ನಿಧನರಾದರು. ಅವರೊಂದಿಗೆ ಒಡನಾಡಿದ ಒಂದಷ್ಟು ನೆನಪುಗಳನ್ನು ಅಭಿಷೇಕ್‌ ವೈ.ಎಸ್. ಇಲ್ಲಿ ಹಂಚಿಕೊಂಡಿದ್ದಾರೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ