ಕನ್ನಡವ ಪೊರೆದ ಚೇತನಗಳ ನೆನಪಿನಲ್ಲಿ…

‘ಸಿರಿಸಂಪಿಗೆ’ ನಾಟಕದಲ್ಲಿ ಬಹಳ ಹಾಡುಗಳಿವೆ. ಅಲ್ಲಿಯೇ ಹಾರ್ಮೋನಿಯಂ ಹಿಡಿದುಕೊಂಡು ರಾಗ ಹಾಕುತ್ತಿದ್ದರು ಬಸವಲಿಂಗಯ್ಯನವರು. ಅವರದು ಅದ್ಭುತ ಶಾರೀರ. ನಾಟಕದಲ್ಲಿ ಎಲ್ಲ ಹಾಡುಗಳನ್ನು ರಿಹರ್ಸಲ್ ಸಮಯದಲ್ಲೇ ನಮ್ಮ ಕಣ್ಣೆದುರೇ ರಾಗ ಹಾಕಿದರು, ಹಾಡಿಸಿದರು. ನಾವೆಲ್ಲ ಎಲ್ಲ ಹಾಡುಗಳನ್ನೂ ತಾಲೀಮು ಕೂಡ ಮಾಡಿದ್ದೆವು. ಒಂದು ಸಂಜೆ ಅದೇನೆನಿಸಿತೋ, ‘ಇದು ಯಾಕೋ ಸರಿ ಇಲ್ಲ. ನಾಟಕದ ಕಡೀ ಹಾಡು, ಭೈರವಿ ರಾಗದಾಗs ಇರಬೇಕು,’ ಎಂದು ಮತ್ತೆ ಪೇಟಿ ಹಿಡಕೊಂಡು ಭೈರವಿ ರಾಗದಲ್ಲಿ ನಾಟಕದ ಕೊನೆಯ ಹಾಡಿಗೆ ಇನ್ನೊಂದು ಧಾಟಿ ಹಚ್ಚಿದರು.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More