‘ವೀರಕೇಸರಿ ಅಮಟೂರು ಬಾಳಪ್ಪ’ ದೇಶಭಕ್ತನೊಬ್ಬನ ರೋಚಕ ಅಧ್ಯಾಯ

ಅಮಟೂರು ಬಾಳಪ್ಪನ ವ್ಯಕ್ತಿತ್ವಕ್ಕೆ ಸಂಬಂಧಿಸಿದ ಮಾಹಿತಿಗಳು ಇತಿಹಾಸದ ಪುಟಗಳಲ್ಲಿ ಹೆಚ್ಚೇನೂ ಸಿಗುವುದಿಲ್ಲ. ಸಂಗೊಳ್ಳಿ ರಾಯಣ್ಣನ ಜೊತೆ ಜೊತೆಯಾಗಿ ಹೆಗಲೆಣೆಯಾಗಿ ನಿಂತು ಕಿತ್ತೂರಿನ ರಕ್ಷಣೆಗೆ ನಿಂತ ಶೂರ ಆತ. ಜೀವನ ಮೌಲ್ಯಗಳಿಗೆ ಕುಂದಾಗದಂತೆ, ದೇಶದ ರಕ್ಷಣೆಗೆ ತೊಡಕಾದಂತೆ ಜೀವನ ನಡೆಸಿದ ವ್ಯಕ್ತಿತ್ವ ಬಾಳಪ್ಪನದು. ಆತನಿಗೆ ಸಂಬಂಧಿಸಿದಂತೆ ಲಭ್ಯವಾಗುವ ಕೆಲವೇ ಮಾಹಿತಿಗಳ ಜಾಡು ಹಿಡಿದು, ಸಂಶೋಧನೆಗಳ ಆಕರಗಳನ್ನು ಬಳಸಿಕೊಮಡು 
ಬಾಳಾಸಾಹೇಬ ಲೋಕಾಪುರ ಅವರು ಬರೆದಿರುವ ಕೃತಿ’ವೀರಕೇಸರಿ ಅಮಟೂರು ಬಾಳಪ್ಪ’ . ಈ ಕಾದಂಬರಿ ಕುರಿತು ತೇಜಾವತಿ ಎಚ್‌ ಡಿ ಬರಹ

Read More