Advertisement

Tag: ಭಾರತ

ಟ್ರ್ಯಾಕ್ಟರ್‌ ನಾವs ಹೊಡಿಯೋದು!: ಗುರುಪ್ರಸಾದ ಕುರ್ತಕೋಟಿ ಅಂಕಣ

ಅಲ್ಲಿನ ಬಹುತೇಕರು ಫೋನ್ ಮಾಡಿದಾಗ ಕೇಳುವ ಮೊದಲ ಪ್ರಶ್ನೆ ಇದು! ನಾನು ಎಲ್ಲಿರುವೆ ಅಂತ ತಿಳಿದುಕೊಂಡು ಹೊಲದಲ್ಲಿ ಏನಾದರೂ ಮಾಡಲು ಹೊರಟಿರಬಹುದೆ? ಎಂಬಂತಹ ಸಂಶಯ ಸೃಷ್ಟಿ ಮಾಡುವನಂತಹ ಪ್ರಶ್ನೆ ಅದು. ಹೀಗಾಗಿ ನಿರಾತಂಕವಾಗಿ ಎಲ್ಲಿದ್ದೀನಿ ಎಂಬ ವಿಷಯ ಹೇಳಿದೆ. ಅದಕ್ಕೆ “ನಿಮ್ಮ ಹೊಲದಾಗ ಯಾರೋ ಬೋರ್ ಹೊಡಿಯಾಕ್ ಹತ್ಯಾರ ನೋಡ್ರಿ..” ಅಂದ. ನನ್ನ ಕೇಳದೆ ನನ್ನ ಹೊಲದಲ್ಲಿ ಬೋರು ಹೊಡೀತಾರೆಯೇ? ಹೊಡಿಲಿ ಬಿಡ್ರಿ ಅಂದೆನಾದರೂ, ಕೂಡಲೇ ಹೊಲದ ಕಡೆಗೆ ಲಗುಬಗೆಯಿಂದ ಹೊರಟೆ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ದ್ರಾವಿಡ್ ಮತ್ತು ಗಂಗೂಲಿ: ಒಂದು ಅಪೂರ್ವ ಜೋಡಿ

ಅವರ ಕ್ರಿಕೆಟ್ಟನ್ನು ಸದಾಕಾಲ ಸ್ಮರಿಸಲು ಕರ್ನಾಟಕದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ, ‘ದ ವಾಲ್‌ʼಗೆ ಒಂದು ಗೋಡೆ ಮೀಸಲಿಟ್ಟು ಅವರ ಚಿತ್ರವನ್ನು ಮಾಡಿಸಿದ್ದಾರೆ. ಇದು ಒಂದು ರೀತಿ ಜನಗಳು, ಕ್ರೀಡಾಭಿಮಾನಿಗಳು, ಮುಂದಿನ ಪೀಳಿಗೆಯವರು ರಾಹುಲ್ ದ್ರಾವಿಡ್‌ರ ಆಟವನ್ನು ಇಲ್ಲಿ ಬಂದು ನೋಡಿ ಅವರ ಆಟವನ್ನು ಸ್ಮರಿಸುವುದಕ್ಕೆ ಅವಕಾಶ. ಅದರ ಮೇಲೆ ಕನ್ಸಿಸ್ಟೆನ್ಸಿ, ಕಮಿಟ್ಮೆಂಟ್, ಕ್ಲಾಸ್ ಎಂದು ಬರೆಸಿದ್ದಾರೆ. ಅರ್ಥಾತ್‌ ಸ್ಥಿರತೆ, ಭದ್ಧತೆ ಮತ್ತು ಆಡುವ ಶಿಸ್ತು ಅನ್ನುವ ಅರ್ಥ ಕೊಡುತ್ತೆ. ಇದೆಲ್ಲವೂ ಅವರ ಆಟಗಾರಿಕೆಯಲ್ಲಿ ನೋಡಬಹುದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಚೋಳರ ರಾಜ್ಯಾಡಳಿತವೂ… ಕಾರ್ಯಕಲಾಪಗಳೂ

ನಾಗಪಟ್ಟಣದಲ್ಲಿ ಒಂದು ಬೌದ್ಧ ದೇವಾಲಯವನ್ನು ಕಟ್ಟಿಸಿ ಮತ್ತು ವೈಷ್ಣವ ಮತಕ್ಕೂ ಪ್ರೋತ್ಸಾಹವನ್ನಿತ್ತು, ಪರಧರ್ಮ ಸಹಿಷ್ಣುತೆಯನ್ನು ಪ್ರದರ್ಶಿಸಿರುವನು. ರಾಜ್ಯಾಡಳಿತದಲ್ಲಿ ಸುಧಾರಣೆಯನ್ನು ತಂದು ಹೆಸರುವಾಸಿಯಾದನು. ಕಂದಾಯವನ್ನು ನಿರ್ಧರಿಸಲು ಭೂಮಿಯ ಸರ್ವೆ ಮಾಡಿಸಿದನಲ್ಲದೆ, ತನ್ನ ವಿಶ್ವಾಸಕ್ಕೆ ಯೋಗ್ಯರಾದ ಜನರನ್ನು ಪ್ರತಿನಿಧಿಗಳಾಗಿ ಅಲ್ಲಲ್ಲಿ ನಿಯಮಿಸಿ ಆಡಳಿತವು ಸರಿಯಾಗಿ ನಡೆಯುವಂತೆ ನೋಡಿಕೊಂಡನು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ