Advertisement

Tag: ಮಂಜುಳ ಡಿ

ಮಂಜುಳ ಡಿ. ಪುಸ್ತಕದ ಕುರಿತು ಎಂ.ಎನ್. ಸುಂದರ್ ರಾಜ್ ಬರಹ

ಲತಾ ಅವರ ಕಂಠದಿಂದ ಹೊರಹೊಮ್ಮಿದ ಮಧುರಗೀತೆಗಳು ಅವರನ್ನು ಸದಾ ಸ್ಮರಣೆಯಲ್ಲಿ ಹೊಂದಿರುವಂತಹದ್ದಾಗಿದ್ದು, ಅವರ ಬಗೆಗಿನ ಗೌರವವನ್ನು ಹೆಚ್ಚಿಸುತ್ತದೆ. ಇನ್ನು ಹಿತ್ತಲ ಗಿಡ ಮದ್ದಲ್ಲ ಎಂಬ ಶೀರ್ಷಿಕೆಯ ಲೇಖನವೂ ಸಹ ಸೊಗಸಾಗಿದೆ. ಒಂದು ಸಾಧಾರಣ ಕಾಯಿಲೆಯನ್ನು ಗುಣಪಡಿಸಲು ನಮ್ಮ ಹೈಟೆಕ್ ಆಸ್ಪತ್ರೆಗಳು ಅದೆಷ್ಟು ಹಣ ಪೀಕಿಸುತ್ತವೆ, ಅದೇ ನಾಟಿವೈದ್ಯರು ಪರಂಪರಾಗತವಾಗಿ ತಮ್ಮ ಕೈಚಳಕದಿಂದ ಮತ್ತು ಅಪಾರ ಅನುಭವದಿಂದ ಕಾಯಿಲೆಯ ಮೂಲಕ್ಕೇ ಹೋಗಿ ರೋಗ ನಿವಾರಣೆ ಮಾಡುವ ಪರಿ ನಿಜಕ್ಕೂ ಅಚ್ಚರಿ ಮೂಡಿಸುವಂತಹದ್ದು.
ಮಂಜುಳ ಡಿ. ಅವರ “ಕೇದಿಗೆ ಗರಿ” ಅಂಕಣ ಬರಹಗಳ ಸಂಕಲನದ ಕುರಿತು ಎಂ.ಎನ್.ಸುಂದರ್ ರಾಜ್ ಬರೆದ ಲೇಖನ

Read More

ಅಪ್ಪನೆಂಬ ಆಲದ ಮರದ ನೆರಳಿನಲ್ಲಿ ಆಶ್ರಯಿತ ಹಕ್ಕಿಗಳು….

“ಅಪ್ಪಾಜಿ ತನಗಿಂತ ಹತ್ತು ವರ್ಷ ಚಿಕ್ಕವರಿದ್ದ ಮಕ್ಕಳಂತಿದ್ದ ಚಿಕ್ಕಪ್ಪಂದಿರು ಹೊತ್ತಿನ ಊಟಕ್ಕಾಗಿ ಇತರರ ಹೊಲಗಳಲ್ಲಿ ಕೆಲಸ ಮಾಡಿ ಹೆಬ್ಬೆರಳು ಕಿತ್ತು ರಕ್ತ ಸೋರಿಕೊಳ್ಳುವುದನ್ನು ನೋಡಿ ಮಧ್ಯ ರಾತ್ರಿ ಎದ್ದು ತನ್ನ ಜವಾಬ್ದಾರಿ ನೆನೆಯುತ್ತಿದ್ದನಾ. ಮೊದಲ ಚಿಕ್ಕಪ್ಪ ಬೇಗ ಮದುವೆಯಾಗಿ ಮಕ್ಕಳಿಗೆ ಊಟಕ್ಕೆ ನೀಡಲಾರದೇ ಹೆಣಗುತ್ತಿದ್ದುದು ಬಾದಿಸಿತ್ತಾ. ನಮ್ಮಜ್ಜಿ ಅಪ್ಪನ ತಮ್ಮಂದಿರಿಗೆ ಬಡಿಸಲು ಇಲ್ಲದಾಗ ಒದ್ದಾಡಿದ್ದು ಅಪ್ಪನ ಕಣ್ರೆಪ್ಪೆ ನೋಯಿಸಿತ್ತಾ. ಅಪ್ಪನ ಅಕ್ಕ ತಂಗಿಯರ ಬಗ್ಗೆ ಯೋಚಿಸಿ ಅಜ್ಜಿ ದಂಗಾಗಿದ್ದು ಅಪ್ಪನ ಕರಳು ಕರೆದಿತ್ತಾ.”
ಮಂಜುಳ ಡಿ ಬರೆದ ಲಹರಿ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ