Advertisement

Tag: ಮಳೆ

ಮಳೆರಾಯ ಬಂದ ಮಲ್ಲೆಹೂವು ತಂದ: ಚಂದ್ರಮತಿ ಸೋಂದಾ ಸರಣಿ

ಚೌತಿಹಬ್ಬ ಮುಗಿಯಿತು ಎಂದರೆ ಮಳೆಗೆ ತುಸು ಬಿಡುಗಟ್ಟು. ಎಲ್ಲಕಡೆ ಬಣ್ಣಬಣ್ಣದ ಚಿಟ್ಟೆಗಳ ಮೇಳ. ನಮ್ಮೊಳಗೆ ಅವುಗಳನ್ನು ಹಿಡಿಯುವ ಸ್ಪರ್ಧೆ. ಇನ್ನೇನು ಕೈಗೆ ಸಿಕ್ಕೇಬಿಟ್ಟಿತು ಎನ್ನುವಷ್ಟರಲ್ಲಿ ಮಾಯ. ಆಗ ಮರಳಿ ಯತ್ನವ ಮಾಡು. ಅವು ಅಷ್ಟು ಸುಲಭವಾಗಿ ನಮ್ಮ ಕೈಗೆ ಸಿಗುತ್ತಿರಲಿಲ್ಲ. ಇನ್ನೊಂದು ಬಗೆಯ ಚಿಟ್ಟೆಗಳು ಹಾರಾಡುತ್ತಿದ್ದವು. ಅವು ನಮಗೆ ಆಕರ್ಷಕವಾಗಿ ಕಾಣಿಸುತ್ತಿರಲಿಲ್ಲ. ನಾವು ಅವನ್ನು ಕರೆಯುತ್ತಿದ್ದದು ವಿಮಾನ ಎಂದು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಐದನೆಯ ಕಂತಿನಲ್ಲಿ ಆಗಿನ ಮಳೆ ದಿನಗಳ ಕುರಿತ ಬರಹ

Read More

ಸವಾರಿ ಹೊರಟಳು ಮಳೆ ಮಹಾರಾಜ್ಞಿ

ಅಲ್ಲಿಯವರೆಗೆ ಹೂವುಗಳೆಲ್ಲ ಮಳೆಮಾಯಿಯನ್ನೇ ಭಜಿಸುತ್ತ, ಮಳೆಗಾಲದಲ್ಲೇ ಅರಳುತ್ತಿದ್ದವು. ಆದರೆ ಒಂದು ದಿನ  ಪುಷ್ಪರಾಜ ತನ್ನವರನ್ನೆಲ್ಲ ಕರೆದು ಆಜ್ಞಾಪಿಸಿದ. “ನೋಡಿ ಹೂಗಿಡಗಳೆ, ಇನ್ನುಮುಂದೆ ನೀವೆಲ್ಲಾ ಬೇಸಿಗೆಯಲ್ಲಿಯೇ ಅರಳಬೇಕು. ಬೇಸಿಗೆಯಲ್ಲಿ ಭೂಮಿಯಮ್ಮ ತುಂಬ ಬಳಲಿರುತ್ತಾಳೆ. ನಮಗೆಲ್ಲ ಆಧಾರವಾಗಿರುವ ಭೂಮಿಯಮ್ಮನಿಗೆ ನಾವು ಸ್ವಲ್ಪವಾದರೂ ಸಂತೋಷವನ್ನು ಮೂಡಿಸಬೇಕು’’ ಎಂದು ಆದೇಶಿಸಿದ.  ಅಂದಿನಿಂದ ಹೂವುಗಳೆಲ್ಲ ಬೇಸಿಗೆಯಲ್ಲಿ ಅರಳಲು ಶುರುವಾದವು. ‘ಹೂ ತುಂಬಿದ ಮರದ ನೆರಳು ಹೂವಿಗಿಂತ ಹಗುರ’ ಎಂದು ಭೂಮಿಯಮ್ಮ ನಕ್ಕಳು. ಮಳೆಮಾಯಿಯ ಸವಾರಿ ಕತೆಯೊಂದನ್ನು ಹೆಣೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ರಾಣಿಯ ರಾಜ್ಯದಲ್ಲಿ ಅತಿವೃಷ್ಟಿ ಅನಾವೃಷ್ಟಿ ರಾದ್ಧಾಂತಗಳು

“ರಾಣಿಯ ರಾಜ್ಯದಲ್ಲಿ ಯಾವಾಗಲೂ ಸಮೃದ್ಧಿ ತುಂಬಿತುಳುಕುವುದಿಲ್ಲ.ಹಾಗೇ ಬರಗಾಲ ಅಪರೂಪವೇನಲ್ಲ.ಒಲ್ಲದ ನೆಂಟನಂತೆ ಆಗಾಗ ಭೇಟಿ ಕೊಡುತ್ತದೆ.ಯಾಕೋ ಈ ಬರಗಾಲ ಮತ್ತು ಅತ್ತಕಡೆ ನಮ್ಮ ಕರ್ನಾಟಕದ ಪಶ್ಚಿಮಘಟ್ಟಗಳನ್ನು ಆವರಿಸಿದ ಅತಿ ಮಳೆ ಎರಡೂ ಕಣ್ಣ ಪಾಪೆಯ ಚಿತ್ರವಾಗಿವೆ.”

Read More

ಗಂಡ ಹೆಂಡತಿ ಮತ್ತು ಮಳೆ: ಅಬ್ದುಲ್ ರಶೀದ್ ಅಂಕಣ

‘ಇಲ್ಲಿ ಎಲ್ಲವೂ ಕನಸಿನಂತೆ ನಡೆದು ಹೋಗುತ್ತಿದೆ. ಊಟ, ಕುಡಿತ, ಚಹಾ, ಬಿಸ್ಕತ್ತು, ನಡೆದಾಟ ಮತ್ತು ಚಳಿ. ಇಲ್ಲಿ ಎಲ್ಲವೂ ಮಂಜು ಕವಿದುಕೊಂಡಿದೆ. ಕಟ್ಟಡಗಳು, ಮರಗಳು ಮತ್ತು ಅರಮನೆಗಳು.

Read More

ಸಹ್ಯಾದ್ರಿ ನಾಗರಾಜ್: ಮಳೆ ಕಾವ್ಯಶಾಲೆ

‘ಮುಗಿಲು ಅಳುತ್ತಿದೆ ನನ್ನ ಬದಲು’ ಎಂದು ನಮ್ಮನ್ನು ನಾವೇ ಸಮಾಧಾನಿಸಿಕೊಂಡರೂ ಅದ್ಯಾಕೋ ಈ ಮೊದಲ ಮಳೆ ಒಮ್ಮೊಮ್ಮೆ ರೇಜಿಗೆ. ಮೋಡಗಳಿಗೆ ಗಾಳ ಹಾಕಿ ನಿಲ್ಲಿಸಿ ಆಕಾಶಕ್ಕೊಂದು ದೂರು ಬಿಸಾಕುವ ಉಮೇದು ನಮಗೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ